ಬಿಜೆಪಿ ಆಪರೇಷನ್‌ ಮಾಡುತ್ತಿಲ್ಲ: ರಾಜುಗೌಡ


Team Udayavani, Sep 23, 2018, 6:25 AM IST

mla-raju-gowda.jpg

ಯಾದಗಿರಿ: ಬಿಜೆಪಿ ಯಾವುದೇ ಆಪರೇಷನ್‌ ಮಾಡ್ತಿಲ್ಲ, ಆಸ್ಪತ್ರೆ ಮುಚ್ಚಿದ್ದೀವಿ, ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಡಿಟ್ಟುಕೊಳ್ಳಲಾಗದೇ ಸಮ್ಮಿಶ್ರ ಸರ್ಕಾರ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಶಾಸಕ
ರಾಜುಗೌಡ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಗೆದ್ದು ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯಾಗಿಸೋದು ನಮ್ಮ ಗುರಿ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ನಿಲ್ಲುತ್ತಿಲ್ಲ. ಮಂಡ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿಎಂ ರಾಜಕೀಯ ಬಿಟ್ಟು ರೈತರ ಬಗ್ಗೆ ಕಾಳಜಿ ತೋರಲಿ. ರೈತರಿಗೆ ಮೊದಲು ಋಣ ಮುಕ್ತವಲ್ಲ, ಮರಣಮುಕ್ತ ಪ್ರಮಾಣ ಪತ್ರ ನೀಡಲಿ. ರಾಜ್ಯದಲ್ಲಿ ಸರ್ಕಾರ ಅಭಿವೃದಿಟಛಿ ಕೆಲಸ ಮಾಡುತ್ತಿಲ್ಲ, ಅಧಿ ಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸುತ್ತಿಲ್ಲ. ಹೀಗಾದರೆ, ಸರ್ಕಾರವೇ ದೇವರು ಎಂದು ನಂಬಿರುವ ರೈತರ ಸ್ಥಿತಿ ಏನು ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.