ಅಕ್ಕಿಂ ತಿಂದಂ ಕೆಟ್ಟಂ, ನವಣೆ ಉಂಡಂ ಗಟ್ಟಂ!


Team Udayavani, Sep 23, 2018, 3:35 PM IST

bid-1.jpg

ಧಾರವಾಡ: “ಸಿರಿಧಾನ್ಯ ಬಳಸಿ- ಆರೋಗ್ಯ ಉಳಿಸಿ’ ಎನ್ನುವ ಧೇಯ ವಾಕ್ಯದೊಂದಿಗೆ ಧಾರವಾಡ ಕೃಷಿ
ಮೇಳ-2018ಕ್ಕೆ ಚಾಲನೆ ಸಿಕ್ಕಿದೆ. ಆದರೆ ಸಿರಿಧಾನ್ಯಗಳಿಂದ ಆರೋಗ್ಯ ವೃದ್ಧಿ ಸಾಧ್ಯ ಎನ್ನುವುದನ್ನು ನಮ್ಮ ದೇಶಜ್ಞಾನ
ಪರಂಪರೆಯಲ್ಲಿ ರೈತರು ನೂರಾರು ವರ್ಷಗಳ ಹಿಂದೆಯೇ ಕಲಿತುಕೊಂಡಿದ್ದಾರೆ.

ಸಿರಿಧಾನ್ಯಗಳನ್ನು ರಾಸಾಯನಿಕ ಗಳನ್ನು ಬಳಸದೆ ನೈಸರ್ಗಿಕ ಕೃಷಿಯ ಮೂಲಕ ಬೆಳೆದು 10 ವರ್ಷಗಳಿಂದ
ಇದರ ಮಹತ್ವವನ್ನು ಪ್ರಚಾರ ಮಾಡುತ್ತಿದ್ದಾರೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಲ್ಲೇಶಪ್ಪ ಕಲ್ಯಾಣಶೆಟ್ಟಿ.

ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ನೈಸರ್ಗಿಕ ಕೃಷಿಯಲ್ಲಿ
ತೊಡಗಿಕೊಂಡಿರುವ ಮಲ್ಲೇಶಪ್ಪ ಅವರು, ಅಕ್ಕಿಯಲ್ಲಿನ ಕೆಟ್ಟ ಅಂಶಗಳು ಮತ್ತು ನವಣೆಯಲ್ಲಿ ಉತ್ತಮ ಅಂಶಗಳ
ಕುರಿತು ಕೃಷಿಮೇಳದಲ್ಲಿ ಭಾಗಿಯಾಗುವ ಎಲ್ಲ ರೈತರಿಗೂ ಮಾಹಿತಿ ನೀಡುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಸಕ್ಕರೆ
ಕಾಯಿಲೆಯಿಂದ ಬಳಲುವವರಿಗೆ ಮತ್ತು ಅಪೌಷ್ಟಿಕತೆ ಎದುರಿಸುತ್ತಿರುವವರಿಗೆ ಸಿರಿಧಾನ್ಯಗಳಿಂದ ಸಿದ್ಧಪಡಿಸಿದ
ಆಹಾರ ಎಷ್ಟು ಮುಖ್ಯ ಎಂಬುದನ್ನು ಉದಾಹರಣೆಗಳ ಸಮೇತ ಸಲಹೆ ನೀಡುತ್ತಿದ್ದಾರೆ.

27 ತಳಿ ದೇಶಿ ಬೀಜ ರಕ್ಷಣೆ: ಮಲ್ಲೇಶಪ್ಪ ಅವರು ದೇಶಿಯವಾಗಿ ಬೆಳೆಯುವ ನವಣೆ, ಜೋಳ, ಬರಗು ಸೇರಿದಂತೆ 12 ತಳಿಯ ಸಿರಿಧಾನ್ಯಗಳನ್ನು ಮತ್ತು 15 ಪ್ರಕಾರದ ವಿವಿಧ ತರಕಾರಿ ಬೀಜಗಳನ್ನು ಸಂರಕ್ಷಣೆ ಮಾಡಿಟ್ಟುಕೊಂಡು ಅದನ್ನು ರೈತರು ಹೇಗೆ ಬಳಸಿಕೊಳ್ಳಬೇಕು ಎಂಬ ಸಲಹೆಯನ್ನು ಕೃಷಿ ಮೆಳದಲ್ಲಿ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.