ಸ್ವಚ್ಛ ಭಾರತ ಕಲ್ಪನೆ ಪ್ರತಿಯೊಬ್ಬರ ಜವಾಬ್ದಾರಿ


Team Udayavani, Sep 24, 2018, 12:07 PM IST

24-sepctember-8.jpg

ಮೂಲ್ಕಿ : ನಗರ, ಮನೆ ಹಾಗೂ ಪರಿಸರವನ್ನು ಸ್ವಚ್ಛವಾಗಿರಿಸಿ ನಿತ್ಯವೂ ಉತ್ತಮ ವಾತಾವರಣದಲ್ಲಿ ಬದುಕುವ ನಮ್ಮ ಹಕ್ಕನ್ನು ನಾವೇ ರೂಪಿಸಿಕೊಳ್ಳಬೇಕಾದರೆ ಸ್ವಚ್ಛ ಭಾರತದ ಕಲ್ಪನೆ ದೇಶ ನಿವಾಸಿಗಳಾದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಸೌರಬ್‌ ದುಭೆ ಹೇಳಿದರು.

ಅವರು ಮೂಲ್ಕಿಯ ಕೊಳಚಿಕಂಬಳದ ಮಂತ್ರ ಸರ್ಫ್‌ ಸ್ವಾಮಿ ಫೌಂಡೇಶನ್‌ ಆಶ್ರಯದಲ್ಲಿ ಮಂಗಳೂರು ನಗರದ ವಿವಿಧ ಸಂಘಟನೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಕೊಳ ಚಿಕಂಬಳದ ಸರ್ಫ್‌ ತರಬೇತಿ ಪ್ರದೇಶದ ಸಮುದ್ರ ತೀರದಲ್ಲಿ ನಡೆದ ಸಮುದ್ರ ಕಿನಾರೆ ಸ್ವಚ್ಛತೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯುವಕರು ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಸಾಧ್ಯವಾದಷ್ಟು ತಮ್ಮ ಕೆಲಸವನ್ನು ಮುಂದುವರಿಸಿದಲ್ಲಿ ಪ್ರಧಾನಿಯವರ ಕರೆಯಂತೆ ದೇಶ ಸ್ವಚ್ಛಂದವಾಗಿರಲು ಸಾಧ್ಯ ಎಂದರು. ಮಂಗಳೂರಿನ ಇಂದಿರಾ ನರ್ಸಿಂಗ್‌ ತರಬೇತಿ ಕೇಂದ್ರ, ಮಣಿಪಾಲ ಹಾಗೂ ಸುರತ್ಕಲ್‌ನ ವಿದ್ಯಾರ್ಥಿ ಮಿತ್ರರು ಹಾಗೂ ನಗರದ ಕೆಲವು ಯುವಕರು ಸೇರಿ ಸುಮಾರು ನೂರಕ್ಕೂ ಮಿಕ್ಕಿದ ಪ್ರತಿನಿಧಿಗಳು ಸುಮಾರು ಇನ್ನೂರು ಗೋಣಿಯಷ್ಟು ತ್ಯಾಜ್ಯಗಳನ್ನು ಸಮುದ್ರ ತೀರದಲ್ಲಿ ಸಂಗ್ರಹಿಸಿದರು. ಬೈಕಂಪಾಡಿ ಸಣ್ಣ ಕೈಗಾರಿಕಾ ಉದ್ಯಮಿಗಳ ಸಂಘದ ಅಧ್ಯಕ್ಷ ಗೌರವ ಹೆಗ್ಡೆ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪತ್ರಕರ್ತ ಹರೀಶ್‌ ಹೆಜ್ಮಾಡಿ, ಮಂತ್ರ ಸರ್ಫ್‌ ಕೇಂದ್ರದ ಜೆಫ‌ರ್‌ ಸನ್‌ ಕರ್‌, ಕೀರ್ತನ್‌ ಶ್ಯಾಮ್‌, ನಟರಾಜ್‌, ರವಿಶಂಕರ್‌, ಧ್ರುವ, ಅರ್ಜುನ್‌, ಆಸೀಫ್‌ ಹಾಗೂ ಶ್ರೇಯಸ್‌ ಅಂಚನ್‌ ಮತ್ತಿತರರು ಈ ಸಂದರ್ಭದಲ್ಲಿ ಸಹಕರಿಸಿದ್ದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.