ಸರ್ಕಾರದ ನಿರ್ಲಕ್ಷ್ಯದಿಂದ ರೈತರ ಸರಣಿ ಆತ್ಮಹತ್ಯೆ
Team Udayavani, Sep 25, 2018, 7:00 AM IST
ನಾಯಕನಹಟ್ಟಿ: “ರೈತರ ಸಾಲ ಮನ್ನಾ ಮಾಡಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳುತ್ತಿದ್ದರೂ ಅದು ಇನ್ನೂ ಜಾರಿಗೆ ಬಂದಿಲ್ಲ. ಯಾವುದೇ ಬ್ಯಾಂಕ್ಗಳು ಸಾಲ ಮನ್ನಾ ಮಾಡಿದ್ದೇವೆ ಎಂದು ರೈತರಿಗೆ ಪತ್ರ ನೀಡಿಲ್ಲ’ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಹೇಳಿದರು.
ಸಮೀಪದ ಮಲ್ಲೂರಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು,”ಚಿತ್ರದುರ್ಗ ಜಿಲ್ಲೆ ಸೇರಿ ರಾಜ್ಯದ ಹಲವಾರು ಭಾಗಗಳಲ್ಲಿ ಭೀಕರ ಬರ ಉಂಟಾಗಿದೆ. ರಾಜ್ಯ ಸರ್ಕಾರ ರೈತರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸ ಮಾಡುತ್ತಿಲ್ಲ.ಸರ್ಕಾರದ ನಿರ್ಲಕ್ಷéದಿಂದ ರೈತರ ಸರಣಿ ಆತ್ಮಹತ್ಯೆ ನಡೆಯುತ್ತಿದೆ’ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್