ಸುದೀಪ್‌ ಫೇವರೇಟ್‌ ಸೀನ್‌ ಇದು …


Team Udayavani, Sep 26, 2018, 11:39 AM IST

villan.jpg

ಪ್ರತಿಯೊಬ್ಬ ನಟ-ನಟಿಯರಿಗೂ ತಮ್ಮ ಸಿನಿಮಾಗಳಲ್ಲಿ ಕೆಲವು ದೃಶ್ಯಗಳು, ಸನ್ನಿವೇಶಗಳು ತುಂಬಾನೇ ಇಷ್ಟವಾಗುತ್ತವೆ. ಅದನ್ನು ಅವರು ಆಗಾಗ ನೆನಪಿಸಿಕೊಳ್ಳುತ್ತಿರುತ್ತಾರೆ ಕೂಡಾ. ಇದರಿಂದ ಸುದೀಪ್‌ ಕೂಡಾ ಹೊರತಾಗಿಲ್ಲ.

“ದಿ ವಿಲನ್‌’ ಚಿತ್ರದಲ್ಲಿ ಅವರ ಫೇವರೇಟ್‌ ಸನ್ನಿವೇಶ, ದೃಶ್ಯ ಯಾವುದೆಂಬುದನ್ನು ಅವರು ಹೇಳಿದ್ದಾರೆ. ಚಿತ್ರದ ಫೋಟೋ ಹಾಕಿ, ಟ್ವೀಟ್‌ ಮಾಡಿರುವ ಸುದೀಪ್‌, “ದಿ ವಿಲನ್‌’ ಚಿತ್ರದಲ್ಲಿ ನನಗೆ ತುಂಬಾ ಇಷ್ಟವಾಗಿರುವ ಸೀನ್‌ ಇದು. ಈ ಸೀನ್‌ನಲ್ಲಿ ನಾನು ಕೆಲವೇ ಕೆಲವು ಮಾತುಗಳನ್ನಾಡುತ್ತೇನಷ್ಟೇ.

ಆದರೆ, ಆ ಮಾತುಗಳು ನನ್ನ ಪಾತ್ರವನ್ನು ತುಂಬಾ ಚೆನ್ನಾಗಿ ಬಿಚ್ಚಿಡುವೆ. ಒಬ್ಬ ನಟನಿಗೆ ಡೈಲಾಗ್‌ ಡೆಲಿವರಿ ವಿಷಯದಲ್ಲಿ ಸಾಕಷ್ಟು ಸವಾಲುಗಳಿರುತ್ತವೆ’ ಎಂದು ಟ್ವೀಟ್‌ ಮಾಡಿದ್ದಾರೆ. ಈ ಮೂಲಕ “ದಿ ವಿಲನ್‌’ ಚಿತ್ರದ ತನ್ನ ಇಷ್ಟದ ದೃಶ್ಯ ಯಾವುದೆಂಬುದನ್ನು ಸುದೀಪ್‌ ತಮ್ಮ ಅಭಿಮಾನಿಗಳಿಗೆ ತಿಳಿಸಿದಂತಾಗಿದೆ. 

ಟಾಪ್ ನ್ಯೂಸ್

sslc

SSLC ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

sslc

SSLC ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.