ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮೂಲರಪಟ್ಣ ಸೇತುವೆ
Team Udayavani, Sep 26, 2018, 12:26 PM IST
ಎಡಪದವು: ಮೂಲರಪಟ್ಣದ ಮುರಿದುಹೋದ ಸೇತುವೆ ಅಪಾಯಕಾರಿಯಾಗಿದ್ದು, ಇದನ್ನು ವೀಕ್ಷಿಸಲು ಬಂದ ಜನರು ಇಲ್ಲಿ ಕಾಲಹರಣ ಮಾಡಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವುದು ಕಂಡು ಬರುತ್ತಿದೆ. ಅಳಿದುಳಿದ ಸೇತುವೆ ಅಪಾಯಕಾರಿಯಾಗಿದ್ದು, ಯಾವಾಗ ಬೇಕಾದರೂ ಮುರಿದುಬೀಳುವ ಸೂಚನೆಯನ್ನು ಈಗಾ ಗಲೇ ಹೆದ್ದಾರಿ ಇಲಾಖೆಯ ಎಂಜಿನಿಯರ್ಗಳು ನೀಡಿದ್ದಾರೆ. ಆದ್ದರಿಂದ ಇಲ್ಲಿ ಸಂಚಾರಕ್ಕೆ ನಿರ್ಬಂಧ ಹೇರುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಸೇತುವೆಯನ್ನು ದಾಟದಂತೆ ಸೇತುವೆಯ ಎರಡೂ ಕಡೆಗಳಲ್ಲಿ ಆಳೆತ್ತರದ ಕಾಂಪೌಂಡ್ ರಚನೆ ಮಾಡಲಾಗಿದೆ. ಆದರೆ ಈ ಕಾಂಪೌಂಡ್ ಅನ್ನು ಹಾದುಕೊಂಡು ಕೆಲವರು ತನ್ನ ಮಕ್ಕಳ ಜತೆ ವೀಕ್ಷಣೆ ನಡೆಸುತ್ತಿರುವುದರಿಂದ ಅಪಾಯಕಾರಿಯಾಗಿ ಪರಿಣಮಿಸಿದೆ. ಮೂಲರಪಟ್ಣದ ಸೇತುವೆಯ ಅಂಚಿನಲ್ಲಿ ಸೇತುವೆ ನೋಡಲೆಂದೇ ಕೆಲವರು ದಾರಿ ನಿರ್ಮಿಸಿದ್ದು, ಇದನ್ನೇ ಬಳಸಿಕೊಂಡು ತಂಡೋಪತಂಡವಾಗಿ ಬರುತ್ತಿದ್ದಾರೆ. ಇಲ್ಲಿ ಆಗ ಮಿಸಿ ಫೋಟೋ, ಸೆಲ್ಫಿ ತೆಗೆಯುವುದು ನಡೆಯುತ್ತಿದೆ ಎನ್ನುತ್ತಾರೆ ಸ್ಥಳೀಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ