ಪ್ರಾರ್ಥನೆಗೆ ಮಸೀದಿ ಬೇಕೆ?
Team Udayavani, Sep 27, 2018, 6:00 AM IST
ನವದೆಹಲಿ: ಮಸೀದಿಯಲ್ಲಿಯೇ ಪ್ರಾರ್ಥನೆ ಮಾಡುವುದು ಇಸ್ಲಾಂನಲ್ಲಿ ಅಗತ್ಯವೇ ಎಂಬುದರ ವಿಚಾರಣೆಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ಸಂಬಂಧ ಸುಪ್ರೀಂಕೋರ್ಟ್ ಗುರುವಾರ ತನ್ನ ನಿರ್ಧಾರ ಪ್ರಕಟಿಸಲಿದೆ. ಇದು ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣಕ್ಕೆ ಒಳಪಟ್ಟಿದ್ದು, ಈ ಅಂಶದ ಅಂತಿಮ ನಿರ್ಧಾರವು ರಾಮಜನ್ಮಭೂಮಿ ಪ್ರಕರಣದ ತೀರ್ಪಿನ ಮೇಲೂ ಪರಿಣಾಮ ಬೀರಬಹುದಾಗಿದೆ. ಸದ್ಯ ಸಿಜೆಐ ದೀಪಕ್ ಮಿಶ್ರಾ, ನ್ಯಾ. ಅಶೋಕ್ ಭೂಷಣ್ ಮತ್ತು ಎಸ್ ಅಬ್ದುಲ್ ನಜೀರ್ ಒಳಗೊಂಡ ಮೂವರು ನ್ಯಾಯಮೂರ್ತಿಗಳಿರುವ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ. 1994 ರಲ್ಲಿ ಪ್ರಕರಣವೊಂದರಲ್ಲಿ ನೀಡಿದ ತೀರ್ಪಿನ ಪ್ರಕಾರ, ಇಸ್ಲಾಂ ಧರ್ಮವನ್ನು ಅನುಸರಿಸಲು ಮಸೀದಿ ಪ್ರಮುಖ ಭಾಗವಲ್ಲ. ಪ್ರಾರ್ಥನೆಯನ್ನು ಎಲ್ಲಾದರೂ ಮಾಡಬಹುದು ಎಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ