ಮಣಿಪಾಲ: ಹೊಸ ದಾರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾಕರು


Team Udayavani, Sep 27, 2018, 10:11 AM IST

tr.jpg

ಉಡುಪಿ: ಇಬ್ಬರು ಛಲವಂತ ಲಿಂಗತ್ವ ಅಲ್ಪಸಂಖ್ಯಾಕರು ಸ್ವ ಉದ್ಯೋಗ ಆರಂಭಿಸಿ ಮಾದರಿಯಾಗಿದ್ದಾರೆ. 
ಈ ಸಮುದಾಯದಲ್ಲಿ ಮುಖ್ಯವಾಹಿನಿಗೆ ಬಂದು ಮೌಲಿಕ ಜೀವನ ನಡೆಸಲು ಪ್ರಯತ್ನಿಸಿದ ಕೆಲವರಲ್ಲಿ ಸಂಜೀವ ಮತ್ತು ಆಶ್ವಿ‌ಜ್‌ ಸೇರಿದ್ದು, ಮಣಿಪಾಲ ಬಸ್‌ ನಿಲ್ದಾಣದಲ್ಲಿ ಫಾಸ್ಟ್‌ ಫ‌ುಡ್‌ ಅಂಗಡಿ ತೆರೆದಿದ್ದಾರೆ. 

ವಂಡ್ಸೆ ಮೂಲದ ಸಂಜೀವ್‌
ವಂಡ್ಸೆ ಮೂಲದ ಸಂಜೀವ್‌ ಹೋಟೆಲ್‌ಗ‌ಳಲ್ಲಿ ಕಾರ್ಮಿಕನಾಗಿ ದುಡಿದವರು. ಆದರೆ ಲಿಂಗತ್ವ ಅಲ್ಪಸಂಖ್ಯಾಕ ಎನ್ನುವ ಕಾರಣಕ್ಕೆ ಹಿಂಸೆ ಅನುಭವಿಸಿ ಹುಟ್ಟೂರಿಗೆ ವಾಪಸು ಬಂದರು. “ಆಸರೆ’ ಟ್ರಸ್ಟ್‌ನ ಮೂಲಕ ಎಚ್‌ಐವಿ ಪೀಡಿತ ಮಕ್ಕಳ ರಕ್ಷಣೆ ಮಾಡುತ್ತಿದ್ದಾರೆ.

ಅಶ್ವಿ‌ಜ್‌ ಶಿಕ್ಷಿತ ಕುಟುಂಬದಲ್ಲಿ ಜನಿಸಿದ್ದರೂ ಲೈಂಗಿಕ ಅಲ್ಪಸಂಖ್ಯಾಕ ಎಂಬುದು ತಿಳಿಯುತ್ತಿದ್ದಂತೆ ಮನೆ
ಯಿಂದ ಹೊರದೂಡಲ್ಪಟ್ಟರು. ಹೊಟೇಲ್‌ ಕಾರ್ಮಿಕನಾಗಿ ಜೀವನ ಸಾಗಿಸುತ್ತಿದ್ದರು. ಸಂಜೀವ್‌ ಜತೆಗೆ ಸ್ನೇಹ ಬೆಳೆದು ಬಳಿಕ ಫಾಸ್ಟ್‌ಫ‌ುಡ್‌ ಸೆಂಟರ್‌ ತೆರೆಯಲು ನಿರ್ಧರಿಸಿದರು. 

ಅಧಿಕಾರಿಗಳ ಕಿರುಕುಳ
3 ವರ್ಷದ ಹಿಂದೆಯೇ ಫಾಸ್ಟ್‌ಫ‌ುಡ್‌ ಕೇಂದ್ರ ಕುಂದಾಪುರದಲ್ಲಿ ಆರಂಭವಾಗಬೇಕಿತ್ತು. ಆದರೆ ಅಧಿಕಾರಿಗಳು ಬೆಂಬಲ ನೀಡಿರಲಿಲ್ಲ. ಬಳಿಕ ಡಿಸಿಯವರನ್ನು ಭೇಟಿಯಾಗಿ ಸಮಸ್ಯೆ ತೋಡಿಕೊಂಡರು. ಡಿಸಿ ಮತ್ತು ನಗರಸಭೆ ಆಯುಕ್ತರು ಮಣಿಪಾಲ ಬಸ್‌ ನಿಲ್ದಾಣದ ಬಳಿ ಸ್ಥಳಾವಕಾಶ ನೀಡಿದ್ದು, ಕೇಂದ್ರವನ್ನು ಮಂಗಳವಾರ ನಗರಸಭೆ ಆಯುಕ್ತ ಜನಾರ್ದನ ಉದ್ಘಾಟಿಸಿದ್ದಾರೆ. 

ವರ್ಷಗಳ ಬಳಿಕ ಅಣ್ಣನ ಭೇಟಿ
ಅಶ್ವಿ‌ಜ್‌ ಅಣ್ಣ ಮಣಿಪಾಲದ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಅಶ್ವಿ‌ಜ್‌ ಭೇಟಿಯಾಗಿರಲಿಲ್ಲ. ಬುಧವಾರ ಮಗಳೊಂದಿಗೆ ಕ್ಯಾಂಟಿನ್‌ಗೆ ಬಂದಅವರು “ಇವರು ನಿನ್ನ ಚಿಕ್ಕಪ್ಪ’ ಎಂದು ಪರಿಚಯಿಸಿ ತಿಂಡಿ ಖರೀದಿಸಿದರು.  ಅಣ್ಣನನ್ನು ಕಂಡಾಗ ಅಶ್ವಿ‌ಜ್‌ ಕಣ್ಣಲ್ಲಿ ಆನಂದಭಾಷ್ಪ  ಸುರಿಯಿತು. 

ನಗರಸಭೆ ವ್ಯಾಪ್ತಿಯಲ್ಲಿ ಗೂಡಂಗಡಿ ನಿರ್ಮಾಣಕ್ಕೆ ಅವಕಾಶ ಇಲ್ಲ. ಆದರೆ ಇದು ವಿಶೇಷ ಪ್ರಕರಣ ಎಂದು ಗಮನಿಸಿ ಅನುಮತಿ ನೀಡಲಾಗಿದೆ. ಭಿಕ್ಷಾಟನೆ, ವೇಶ್ಯಾವಾಟಿಕೆಯಲ್ಲಿ ತೊಡಗುವುದಕ್ಕಿಂತ ಸ್ವ ಉದ್ಯೋಗಕ್ಕೆ ಪ್ರೋತ್ಸಾಹಿಸುವುದು ಉತ್ತಮ.
ಜನಾರ್ದನ, ಪೌರಾಯುಕ್ತರು ಉಡುಪಿ ನಗರಸಭೆ

ಟಾಪ್ ನ್ಯೂಸ್

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.