11 ತಿಂಗಳ ಮಗುವಿನೊಂದಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ತಾಯಿ
Team Udayavani, Sep 27, 2018, 11:43 AM IST
ಕೊಪ್ಪಳ: ಪತಿಯ ಕಿರುಕುಳ ತಾಳಲಾರದೆ ಮಹಿಳೆಯೊಬ್ಬಳು 11 ತಿಂಗಳ ಮಗುವಿನೊಂದಿಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ನಡೆದಿದೆ.
ತೇಜಸ್ವಿನಿ(23) ಮತ್ತು ವರ್ಷಿಣಿ (11)ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಕಿರಣ್ ವಿರುದ್ಧ ಕಿರುಕುಳದ ಆರೋಪ ಕೇಳಿ ಬಂದಿದೆ.
ಕಿರಣ್ ಮೊದಲ ಪತ್ನಿಯನ್ನು ತೊರೆದ ಬಳಿಕ ತೇಜಸ್ವಿನಿ ಅವರನ್ನು 2 ನೇ ವಿವಾಹವಾಗಿದ್ದ ಎಂದು ತಿಳಿದು ಬಂದಿದೆ. ತೇಜಸ್ವಿನಿ ಆಂಧ್ರ ಮೂಲದವರಾಗಿದ್ದಾರೆ.
ಕಿರಣ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ