ಮರಿಯಾನೆ ಸಾವು: ಕದಲದ ಕಾಡಾನೆ ಹಿಂಡು


Team Udayavani, Sep 27, 2018, 4:15 PM IST

.jpg

ಸಕಲೇಶಪುರ: ಜನಿಸಿದ ಕೆಲವೇ ಗಂಟೆಗಳಲ್ಲಿ ಭತ್ತದ ಗದ್ದೆಯ ಕೆಸರಿನಲ್ಲಿ ಸಿಲುಕಿ ಕಾಡಾನೆಯ ಮರಿ ಯೊಂದು ಮೃತಪಟ್ಟಿದ್ದು, ಇದರಿಂದ ದುಖ ತಾಳಲಾರದೇ ತಾಯಿ ಆನೆ ಮೃತದೇಹದ ಸಮೀಪವೇ ರೋದಿಸುತ್ತಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಕೊತ್ತನಹಳ್ಳಿಯಲ್ಲಿ ನಡೆದಿದೆ.

ತಾಲೂಕಿನ ಯಸಳೂರು ಹೋಬಳಿ ಕೊತ್ತನಹಳ್ಳಿ ಸಮೀಪದ ತಿಮ್ಮೇಗೌಡರ ಭತ್ತದ ಗದ್ದೆಯಲ್ಲಿ ಮಂಗಳವಾರ ರಾತ್ರಿ ಕಾಡಾನೆಯೊಂದು ಮರಿ ಹಾಕಿದ್ದು, ಕೆಲವೇ ಗಂಟೆಗಳಲ್ಲಿ ಮರಿ ಕೆಸರಿನಲ್ಲಿ ಸಿಲುಕಿ ಹೊರ ಬರಲು ಸಾಧ್ಯವಾಗದೆ ಸಾವನ್ನಪ್ಪಿದೆ. ಇದರಿಂದ ನೊಂದ ತಾಯಿ ಆನೆ ಸ್ಥಳ ಬಿಟ್ಟು ಹೋಗದೆ ಅಕ್ರಂದನ ಮಾಡುತ್ತಿತ್ತು. ಬುಧವಾರ ಮಧ್ಯಾಹ್ನ ತಾಯಿ ಆನೆ ಮರಿಯಾನೆಯ ಮೃತ ದೇಹವನ್ನು ಕೆಸರಿನಿಂದ ಹೊರಗೆಳೆದು ಪಕ್ಕದ ಬದಿಗೆ ತಂದು ರೋದಿಸುತ್ತಿತ್ತು. ಹತ್ತಿರಕ್ಕೆ ಯಾರನ್ನೂ ಬಿಟ್ಟಿಕೊಳ್ಳಲಿಲ್ಲ.

ಕಾಡಾನೆ ಹಿಂಡು: ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಮುಂಜಾನೆಯಿಂದಲೇ ಕಾಡಾನೆಗಳ ಹಿಂಡನ್ನು ಓಡಿಸಲು ಪಟಾಕಿ ಸಿಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿದರೂ ಸಹ ತಾಯಿ ಆನೆ ಸ್ಥಳದಿಂದ ಕದಲಲಿಲ್ಲ. ತಾಯಿ ಆನೆಯೊಂದಿಗೆ ಇದ್ದ ಕಾಡಾನೆಗಳ ಹಿಂಡು ಮಧ್ಯಾಹ್ನದ ವೇಳೆಗೆ ಗುಂಪಿನಿಂದ ಬೇರ್ಪಟಿದ್ದು, ಪುನಃ ಸಂಜೆಯ ವೇಳೆಗೆ ಇತರ ಕಾಡಾನೆಗಳ ಹಿಂಡು ತಾಯಿ ಆನೆಯೊಂದಿಗೆ ಸೇರಿದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಗಳನ್ನು ಓಡಿಸಲು ಹರ ಸಾಹಸ ಪಟ್ಟರೂ ಯಾವುದೇ ಪ್ರಯೋಜನವಾಗಲಿಲ್ಲ.

ಮತ್ತೂಂದು ಘಟನೆ: ಕಳೆದ 15 ದಿನಗಳ ಹಿಂದೆ ಯಷ್ಟೆ ಚಿಕ್ಕಕಲ್ಲೂರು ಸಮೀಪ ಇದೇ ರೀತಿಯ ಕೆಸರಿನಲ್ಲಿ ಸಿಲುಕಿ ಮರಿಯಾನೆಯೊಂದು ಮೃತ ಪಟ್ಟಿತ್ತು. ಇದು ಜನಮಾನಸದಿಂದ ಹೊರ ಬರುವ ಮುನ್ನವೇ ಮತ್ತೂಮ್ಮೆ ಈ ರೀತಿಯ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
 
ಕಾರ್ಯಾಚರಣೆ ಮುಂದೂಡಿಕೆ: ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಾಣಾಧಿಕಾರಿ ಲಿಂಗರಾಜು, ಯಸಳೂರು ವಲಯ ಅರಣ್ಯಾಧಿಕಾರಿ ಅಭಿಷೇಕ್‌, ಅರಣ್ಯ ಇಲಾಖೆ ವೈದ್ಯಾಧಿಕಾರಿ ಮುರಳಿ ಸೇರಿದಂತೆ ಇನ್ನಿತ ರರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಸಂಜೆಯ ವೇಳೆಗೆ ಕತ್ತಲು ಆವರಿಸಿದ್ದರಿಂದ ಕಾರ್ಯಾ ಚರಣೆಯನ್ನು ಗುರುವಾರಕ್ಕೆ ಮುಂದೂಡಲಾಯಿತು.

ಟಾಪ್ ನ್ಯೂಸ್

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.