ಬೇರೆ ಪಕ್ಷಕ್ಕೆ ಕರೆಯುವ ಶಕ್ತಿ ಯಾರಿಗೂ ಇಲ್ಲ
Team Udayavani, Sep 28, 2018, 6:40 AM IST
ಯಾದಗಿರಿ: “ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ನಡೆಯೋದಿಲ್ಲ ಎನ್ನಲು ಯಡಿಯೂರಪ್ಪ ಯಾರು’ ಎಂದು ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಪ್ರಶ್ನಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲ ಶಾಸಕರೂ ಒಗ್ಗಟ್ಟಾಗಿದ್ದೇವೆ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮೂಲಕ ರಾಜ್ಯದಲ್ಲಿ ಐದು ವರ್ಷ ಸಂಪೂರ್ಣ ಅಧಿಕಾರ ನಡೆಸಲಿದೆ. ನಾನು ಆಪರೇಷನ್ ಕಮಲದ ಬಲೆಗೆ ಸಿಲುಕುವ ಪ್ರಶ್ನೆಯೇ ಇಲ್ಲ. ಮೂಲ ಜನತಾದಳದಿಂದ ರಾಜಕೀಯಕ್ಕೆ ಬಂದು, ಮಾಜಿ ಪ್ರಧಾನಿ ದೇವೇಗೌಡರ ಗರಡಿಯಲ್ಲಿ ಬೆಳೆದಿದ್ದೇನೆ. ನನ್ನನ್ನು ಬೇರೆ ಪಕ್ಷಕ್ಕೆ ಕರೆಯುವ ಶಕ್ತಿ ಯಾರಿಗೂ ಇಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
MUST WATCH
ಹೊಸ ಸೇರ್ಪಡೆ
Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ
Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ
Voting ಹದಿನೈದು ನಿಮಿಷ ಕಾದು ಮತ ಹಾಕಿದ ಅನಂತಕುಮಾರ್ ಹೆಗಡೆ!
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ