8 ವರ್ಷದ ಬಾಲಕನ ಮೇಲೆ ಲೈಂಗಿಕ ವಿಕೃತಿ ಮೆರೆದ ಕಾಮಾಂಧ ಪ್ರಿನ್ಸಿಪಾಲ್‌ 


Team Udayavani, Sep 28, 2018, 9:09 AM IST

child-rape.jpg

ಹೈದ್ರಾಬಾದ್‌‌:ನಿತ್ಯ ನಿರಂತರವಾಗಿ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಹೈದ್ರಾಬಾದ್‌ನ ಕಾಮಾಂಧ ಪ್ರಿನ್ಸಿಪಾಲ್‌ ಓರ್ವ 2 ನೇ ತರಗತಿ ಬಾಲಕನ ಮೇಲೆ ಶಾಲೆಯಲ್ಲೇ ಲೈಂಗಿಕ ವಿಕೃತಿ ಮೆರೆದಿದ್ದಾನೆ. 

ರಾಜೇಂದ್ರನಗರ ಶಾಲೆಯಲ್ಲಿ ಹೇಯ ಘಟನೆ ನಡೆದಿದ್ದು, ವಿಕೃತ ಕಾಮಿ ಪ್ರಿನ್ಸಿಪಾಲ್‌ ಶಾಲಾ ಆಫೀಸ್‌ನಲ್ಲೇ ಬಾಲಕನ ಮೇಲೆ ಲೈಂಗಿಕ ವಿಕೃತಿ ಮೆರೆದಿದ್ದಾನೆ. 

ಬಾಲಕ ಶಾಲೆಗೆ ಹೋಗಲು ನಿರಾಕರಿಸಿದ್ದು, ಗುದದ್ವಾರದಲ್ಲಿ ರಕ್ತಸ್ರಾವವೂ ಆಗುವುದು ಕಂಡು ಬಂದಿದೆ. ಪೋಷಕರು ರಾಜೇಂದ್ರನಗರ ಠಾಣೆಗೆ ದೂರು ನೀಡಿದ್ದು , ಪೊಲೀಸರು ಪೋಸ್ಕೋ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ಪ್ರಿನ್ಸಿಪಾಲ್‌ನನ್ನು  ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ. 

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.