ಗರ್ಭಿಣಿಯರಿಗಾಗಿ ಬುತ್ತಿ ಜಾತ್ರೆ
Team Udayavani, Sep 28, 2018, 10:02 AM IST
ಕಲಬುರಗಿ: ಶರಣಬಸವೇಶ್ವರ ಉದ್ಯಾನವನದಲ್ಲಿ ಪೋಷಣಾ ಅಭಿಯಾನ ಹಾಗೂ ಶಿಶು ಅಭಿವೃದ್ಧಿ ಯೋಜನೆ ಅಡಿಯಲ್ಲಿ ಗರ್ಭಿಣಿಯರಿಗಾಗಿ ಬುತ್ತಿ ಜಾತ್ರೆ ಕಾರ್ಯಕ್ರಮವನ್ನು ಮೇಯರ್ ಮಲ್ಲಮ್ಮ ವಳಕೇರಿ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.
ಶರಣಬಸವೇಶ್ವರ ಸಂಸ್ಥಾನದ ದ್ರಾಕ್ಷಾಯಣಿ ಎಸ್. ಅಪ್ಪ ಮಾತನಾಡಿ, ವನಭೋಜನದಂತಹ ಕಾರ್ಯಕ್ರಮ ಮಾಡುತ್ತಿರುವುದು ಒಳ್ಳೆಯದು. ಗರ್ಭಿಣಿ ಆಗಿದ್ದಾಗ ಮಹಿಳೆಯರಿಗೆ ಅನೇಕ ರೀತಿಯ ಭಕ್ಷ್ಯಗಳನ್ನು ಸವಿಯಬೇಕು ಎನ್ನುವ ಆಸೆ ಇರುತ್ತದೆ. ಅದೇ ರೀತಿ ಸರ್ಕಾರ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡುತ್ತಿರುವುದು ಶ್ಲಾಘನೀಯ ಎಂದರು.
ಮಾಜಿ ಶಾಸಕಿ ಅರುಣಾ ಸಿ. ಪಾಟೀಲ ಮಾತನಾಡಿ, ಗರ್ಭಿಣಿಯರು ಪೋಷಕಾಂಶಯುಕ್ತ ಆಹಾರ ತೆಗೆದುಕೊಳ್ಳುವ ಮೂಲಕ ಆರೋಗ್ಯವಂತ ಮಕ್ಕಳಿಗೆ ಜನ್ಮ ನೀಡಬೇಕು ಎಂದು ಸಲಹೆ ನೀಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರೇಮಾ ಕಲಬುರಗಿ, ರೇಣುಕಾ ಕಟ್ಟಿ, ಶೋಭಾ ಜೋಶಿ, ಶಿವಲೀಲಾ ಡೆಂಗಿ, ಅಶ್ವಿನಿ ಭದ್ರಶೆಟ್ಟಿ,
ಶೋಭಾ, ಗೀತಾ, ಶಿಲ್ಪಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ