ಇದು ಯಾರ ಸಮಾಧಿ ಎಂದ ಅರಣ್ಯ ಸಚಿವ
Team Udayavani, Sep 29, 2018, 6:25 AM IST
ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯಲ್ಲಿ ಶುಕ್ರವಾರ ಗ್ರಾಮದ ಯುವಕರು ನೂತನವಾಗಿ ಸ್ಥಾಪಿಸಿದ್ದ ಸರ್.ಎಂ.ವಿಶ್ವೇಶ್ವರಯ್ಯನವರ ಪುತ್ಥಳಿಯನ್ನು ಅರಣ್ಯ ಸಚಿವ ಆರ್.ಶಂಕರ್ ಅನಾವರಣಗೊಳಿಸಿದರು.
ಇದಕ್ಕೂ ಮೊದಲು ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳಕ್ಕೆ ಬಂದು ಪುಪ್ಪ ನಮನ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸಚಿವರು, ಇದು ಯಾರ ಸಮಾಧಿ ಸ್ಥಳ ಎಂದು ತಮ್ಮ ಆಪ್ತ ಸಹಾಯಕನನ್ನು ಕೇಳಿ ತಿಳಿದುಕೊಂಡ ಪ್ರಸಂಗ ನಡೆಯಿತು. ಸರ್ಎಂವಿ ಪುತ್ಥಳಿ ಅನಾವರಣಕ್ಕೆ ಬಂದಿದ್ದ ಸಚಿವರಿಗೆ ಇದು ಸರ್ಎಂವಿಯವರ ಸಮಾಧಿ ಸ್ಥಳ ಎಂಬುದು ತಿಳಿಯದೇ ಹೋಗಿದ್ದು ನೆರದಿದ್ದವರಲ್ಲಿ ಟೀಕೆಗೆ ಗುರಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ