ವಿಮೆಗೆ ಹಣ ಸಾಲದು
Team Udayavani, Sep 29, 2018, 6:00 AM IST
ನವದೆಹಲಿ: ಬಡವರಿಗೆ ನೆರವಾಗುವ ಆಯುಷ್ಮಾನ್ ಭಾರತ ಆರೋಗ್ಯ ವಿಮೆ ಯೋಜನೆಗಾಗಿ ಕೇವಲ 2 ಸಾವಿರ ಕೋಟಿ ರೂ. ಮೀಸಲಿಡುವ ಪ್ರಧಾನಿ ನರೇಂದ್ರ ಮೋದಿ, ಉದ್ಯಮಿ ಅನಿಲ್ ಅಂಬಾನಿಗೆ 1.30 ಲಕ್ಷ ಕೋಟಿ ರೂ. ನೀಡುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ. 50 ಕೋಟಿ ಭಾರತೀಯರಿಗೆ 2 ಸಾವಿರ ಕೋಟಿ ರೂ. ಅಂದರೆ ವ್ಯಕ್ತಿಗೆ 40 ರೂ. ಅನ್ನು ಮೋದಿ ಮೀಸಲಿಟ್ಟಿದ್ದಾರೆ. ಇದು ಲಾಲಿಪಪ್ ನೀಡಿದಂತಿದೆ. ಬಡವರಿಗೆ ತೆರೆಯದ ಮೋದಿ ಖಜಾನೆ, ಶ್ರೀಮಂತರಿಗೆ ಮಾತ್ರ ತೆರೆಯುತ್ತದೆ ಎಂದು ಟ್ವಿಟರ್ನಲ್ಲಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಅಲ್ಲದೆ ಯುಪಿಎ ಅಧಿಕಾರದಲ್ಲಿದ್ದಾಗ ತೈಲ ಬೆಲೆ ಡಾಲರ್ಗೆ 140 ಡಾಲರ್ ಇತ್ತು. ಈಗ ಇದು 70 ಡಾಲರ್ಗೆ ಕುಸಿದಿದೆ. ಆದರೆ ಪೆಟ್ರೋಲ್ ಬೆಲೆ ಏರುತ್ತಲೇ ಇದೆ. ಯಾರ ಕಿಸೆ ಇದರಿಂದ ತುಂಬುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ