ಸಿದ್ಧಾಂತವಿಲ್ಲದ ಸಮಾಜ ನಿರ್ಮಾಣ ಮಾರಕ


Team Udayavani, Sep 30, 2018, 3:08 PM IST

vij-2.jpg

ವಿಜಯಪುರ: ಪ್ರಸಕ್ತ ಸಂದರ್ಭದಲ್ಲಿ ಸಿದ್ಧಾಂತ, ಮೌಲ್ಯಗಳು ಒಂದು ರೀತಿ ಗಾಳಿಯಲ್ಲಿ ತೂರಿದ ಅವ್ಯವಸ್ಥೆಯ ಸಾಮಾಜಿಕ ಜೀವನ ಸೃಷ್ಟಿಯಾಗಿದೆ ಎಂದು ಬಿ.ಎಸ್‌. ಸೊಪ್ಪಿನ ವಿಷಾದಿಸಿದರು.

ನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ತರಬೇತಿ ಶಿಬಿರದಲ್ಲಿ ಮಾರ್ಗದರ್ಶನ ನೀಡಿದಅವರು, ಇಂದಿನ ದಿನಗಳಲ್ಲಿ ಸಿದ್ಧಾಂತ, ಮೌಲ್ಯಗಳು ಗಾಳಿಗೆ ತೂರಿದ್ದಾರೆ. ಈ ಹಿನ್ನೆಲೆಯಲ್ಲಿ ಮೌಲ್ಯ ಸಿದ್ಧಾಂತ ಅಳವಡಿಸಿ ಕೊಂಡು ಸಂಘಟಿತರಾಗಬೇಕು. ಬಂಡವಾಳ ಹಾಗೂ ಕಾರ್ಪೋರೇಟ್‌ ಕಂಪನಿಗಳ ಕೈಯಲ್ಲಿಯೇ ಪ್ರಭುತ್ವ ಕೇಂದ್ರಿಕೃತವಾಗಿದೆ.

ಈ ಎಲ್ಲ ಕಾರಣದಿಂದಾಗಿ ರೈತ ಕಾರ್ಮಿಕರು ಸೌಲಭ್ಯ ವಂಚಿತರಾಗುತ್ತಿದ್ದಾರೆ ಎಂದು ಕಿಡಿ ಕಾರಿದರು. ಕೇರಳ, ಬಂಗಾಳ, ತ್ರಿಪುರದಲ್ಲಿ ಎಡ ಪಕ್ಷಗಳ ಸರ್ಕಾರವಿದ್ದಾಗ ದುಡಿಯುವ ರೈತ-ಕಾರ್ಮಿಕರು ಎಂಎಲ್‌ಎ ಆಗಿರುತ್ತಾರೆ.

ಸದ್ಯ ಸರ್ಕಾರದಲ್ಲಿದ್ದ ಬಂಡವಾಳ ಶಾಹಿ, ಜಮೀನಾರರು ಆಡಳಿತವನ್ನು ನಿಯಂತ್ರಿಸಿ ನಿರ್ವಹಿಸುತ್ತಿದ್ದಾರೆ. ಬಡವರು,
ರೈತರ, ಕಾರ್ಮಿಕರ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ದೂರಿದರು. ಕನಿಷ್ಠ ಸೂಚ್ಯಂಕ ಬೆಲೆ ಏರಿಕೆ ಮಾಸಿಕ 18 ಸಾವಿರ ರೂ. ಕೊಡಬೇಕು. ಆದರೆ ಯಾವ ಸರ್ಕಾರಗಳೂ ಈವರೆಗೆ ಈ ಸೌಲಭ್ಯ ನೀಡಿಲ್ಲ. ಹೀಗಾಗಿ ಹಮ್ಮಿಕೊಂಡಿದ್ದ ಪಾರ್ಲಿಮೆಂಟ್‌ ಚಲೋ ಚಳವಳಿ ನಡೆಸಲಾಯಿತು. ಆಗ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತರಿಗೆ 1500 ರೂ. ಹಾಗೂ ಸಹಾಯಕಿಯರಿಗೆ 1 ಸಾವಿರ ರೂ. ಏರಿಕೆ ಮಾಡಿದೆ ಎಂದರು.

ರೈತ-ಕಾರ್ಮಿಕ ಸಂಘಟನೆ ಪ್ರಮುಖರಾದ ಭೀಮಶಿ ಕಲಾದಗಿ, ಅಣ್ಣಾರಾಯ ಈಳಗೇರ, ಎಲ್‌.ವೈ. ಹಂದ್ರಾಳ, ಸುರೇಖಾ ರಜಪೂತ ಮಾತನಾಡಿದರು. ಭಾರತಿ ವಾಲಿ ಅಧ್ಯಕ್ಷತೆ ವಹಿಸಿದ್ದರು. ಸುನಂದಾ ನಾಯಕ, ಅಶ್ವಿ‌ನಿ
ತಳವಾರ, ಎಲ್‌.ವೈ. ನದಾಫ್‌, ಡಿ.ಬಿ. ಗುಗ್ಗರೆ, ಶಿವಮ್ಮ ಎಳಮೇಲಿ, ಶೈಲಾ ಕಟ್ಟಿ,  ದ್ರಾಕ್ಷಾಯಣಿ ಅವಟಿ, ಎಸ್‌.ಆರ್‌. ಜೋಶಿ, ಸುಜಾತ, ರಾಜೇಶ್ವರಿ ಪೂಜಾರಿ ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.