ಅಮೃತವರ್ಷಿಣಿ ಫ‌ಸ್ಟ್‌ಲುಕ್‌


Team Udayavani, Oct 1, 2018, 11:50 AM IST

amruthavarshini.jpg

ಹಿರಿಯ ನಿರ್ದೇಶಕ ದಿನೇಶ್‌ ಬಾಬು ಅವರ ಶಿಷ್ಯ ಶಿವಪ್ರಭು ತನ್ನ ಗುರುವಿನ “ಅಮೃತ ವರ್ಷಿಣಿ’ ಟೈಟಲ್‌ ಇಟ್ಟುಕೊಂಡು ಹೊಸ ಸಿನಿಮಾ ಮಾಡಲು ಹೊರಟಿರುವ ವಿಚಾರ ನಿಮಗೆ ಗೊತ್ತೇ ಇದೆ. ಈ ಚಿತ್ರದಲ್ಲಿ ಯಶಸ್‌ ಸೂರ್ಯ ಹಾಗೂ ಮೇಘಶ್ರೀ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ ಈ ಚಿತ್ರಕ್ಕೆ ಫೋಟೋಶೂಟ್‌ ಆಗಿದ್ದು, ನಾಯಕ-ನಾಯಕಿ ಸಖತ್‌ ಬೋಲ್ಡ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಭಾನುವಾರ ಚಿತ್ರಕ್ಕೆ ಫೋಟೋಶೂಟ್‌ ಮಾಡಲಾಗಿದ್ದು, ಛಾಯಾಗ್ರಾಹಕ ಸಭಾಕುಮಾರ್‌ ಕ್ಯಾಮಾರಾಗೆ ನಾಯಕ-ನಾಯಕಿ ಫೋಸ್‌ ಕೊಟ್ಟಿದ್ದಾರೆ. ಈ ಮೂಲಕ ಇದೊಂದು ಅಪ್ಪಟ ಲವ್‌ಸ್ಟೋರಿ ಎಂಬುದನ್ನು ಸ್ಟಿಲ್‌ ಮೂಲಕ ಹೇಳಲು ಹೊರಟಿದ್ದಾರೆ ಶಿವಪ್ರಭು. ಎಲ್ಲಾ ಸರಿ, “ಅಮೃತ ವರ್ಷಿಣಿ’ ಶೀರ್ಷಿಕೆಯೇ ಯಾಕೆ ಎಂಬ ಪ್ರಶ್ನೆ ಅನೇಕರನ್ನು ಕಾಡಬಹುದು.

ನಿರ್ದೇಶಕ ಶಿವಪ್ರಭು ಹೇಳುವಂತೆ, ಬಹುತೇಕ ನಾಯಕಿ ಮೇಲೆಯೇ ಸಾಗುವ ಕಥೆಯಲ್ಲೊಂದು ತಿರುವು ಇದೆ. ಅದೇ ಚಿತ್ರದ ಹೈಲೆಟ್‌. ಅದು ಬಿಟ್ಟರೆ ಮೂಲಕ ಚಿತ್ರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುತ್ತಾರೆ. ಸಕಲೇಶಪುರದ ಬಂಗಲೆಯೊಂದರಲ್ಲಿ ಬಹುತೇಕ ಚಿತ್ರೀಕರಣ ನಡೆಯಲಿದೆ.  ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ, ಸಭಾಕುಮಾರ್‌ ಅವರು ಛಾಯಾಗ್ರಹಣವಿದೆ. 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.