ನಟ ವಿಜಯ್ ಸ್ಪಷ್ಟನೆ
Team Udayavani, Oct 3, 2018, 12:05 PM IST
ಬೆಂಗಳೂರು: ಕೀರ್ತಿಗೌಡ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಿ ಮೊದಲ ಪತ್ನಿ ನಾಗರತ್ನಾ ನೀಡಿದ್ದ ದೂರಿನ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ನಟ ದುನಿಯಾ ವಿಜಯ್ ಮಂಗಳವಾರ ಗಿರಿನಗರ ಠಾಣೆಗೆ ಬಂದಿದ್ದರು.
ತಮ್ಮ ಪರ ವಕೀಲ ಹಾಗೂ ಎರಡನೇ ಪತ್ನಿ ಕೀರ್ತಿ ಗೌಡ ಜತೆಯಲ್ಲಿ ಮಧ್ಯಾಹ್ನ ಠಾಣೆಗೆ ಬಂದ ವಿಜಯ್, ಠಾಣಾಧಿಕಾರಿಗಳ ಜತೆ ಕೆಲ ಹೊತ್ತು ಚರ್ಚಿಸಿದರು.
ಇದೇ ವೇಳೆ ಪೊಲೀಸರ ಎದುರು ತಮ್ಮ ಹೇಳಿಕೆ ದಾಖಲಿಸಿದ ವಿಜಯ್, ನನ್ನ ಪತ್ನಿ ಕೀರ್ತಿ ಗೌಡ ಯಾವುದೇ ತಪ್ಪು ಮಾಡಿಲ್ಲ. ಆಭರಣವನ್ನು ಕಳವು ಮಾಡಿಲ್ಲ. ಹಾಗೆಯೇ ಯಾರ ಮೇಲೂ ಹಲ್ಲೆ ನಡೆಸಿಲ್ಲ. ವಿನಾ ಕಾರಣ ದೂರು ನೀಡಿದ್ದಾರೆ ಎಂದು ಹೇಳಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ