“ಪುಸ್ತಕ ಓದುವ ಶಾಸಕ ಯಾರಿಗೂ ಬೇಡ’
Team Udayavani, Oct 3, 2018, 12:10 PM IST
ಶಿವಮೊಗ್ಗ: “ರಾಜಕಾರಣದಲ್ಲಿ ಇಂದು ಪುಸ್ತಕ ಓದುವ, ತಣ್ತೀ-ಆದರ್ಶ ಹೇಳುವವರು ಯಾರಿಗೂ ಬೇಡವಾಗಿದ್ದಾರೆ. ಹೀಗಾಗಿ ನಾನು ಮತ್ತು ಕಿಮ್ಮನೆ ರತ್ನಾಕರ್ ಅಂಥವರೆಲ್ಲ ನಾಲಾಯಕ್, ಅಪ್ರಸ್ತುತರಾಗಿದ್ದೇವೆ. ಪುಸ್ತಕ ಓದುವ ಎಂಎಲ್ಎ ಯಾರಿಗೂ ಬೇಡವಾಗಿದ್ದಾನೆ’ ಎಂದು ಮಾಜಿ ಶಾಸಕ, ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಹೇಳಿದರು.
ಮಂಗಳವಾರ ತೀರ್ಥಹಳ್ಳಿಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಮ್ಮಿಕೊಂಡಿದ್ದ ಒಂದು ದಿನದ ನಿರಶನದಲ್ಲಿ ಪಾಲ್ಗೊಂಡ ಅವರು ಪ್ರಸ್ತುತ ರಾಜಕಾರಣವನ್ನು ವಿಶ್ಲೇಷಿಸಿದ ಪರಿ ಇದು. ವಿಧಾನಸೌಧದ ಗ್ರಂಥಾಲಯದಲ್ಲಿ ನನಗೆ ಸಿಗುತ್ತಿದ್ದ ಏಕೈಕ ಸ್ನೇಹಿತ ಕಿಮ್ಮನೆ ರತ್ನಾಕರ್. ಆದರೆ ನಾನು ಮತ್ತು ಕಿಮ್ಮನೆ ರತ್ನಾಕರ್ ಇಬ್ಬರೂ ಈ ಬಾರಿಯ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆ. ಚುನಾವಣೆಯಲ್ಲಿ ಸೋಲಲು ಹಣ ಮತ್ತು ಆಣೆ ಪ್ರಮಾಣ ಕಾರಣ. ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವರ ಆಣೆ ಪ್ರಮಾಣ ಮತದಾರರ ಮೇಲೆ ಪ್ರಭಾವ ಬೀರಿದ್ದರಿಂದ ಸೋಲು ಕಾಣಬೇಕಾಯಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ
ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್ ಮಶೀನಾ: ರಮಾನಾಥ ರೈ