ಮನೆಯ ಸಮಸ್ಯೆಗಳನ್ನು ಮಾಧ್ಯಮಗಳ ಎದುರು ಚರ್ಚೆ ಮಾಡ್ಬೇಕಾ?;ಸಿಎಂ
Team Udayavani, Oct 3, 2018, 3:50 PM IST
ರಾಮನಗರ: ಮನೆಯಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಅವುಗಳನ್ನು ಮಾಧ್ಯಮಗಳ ಎದುರು ಚರ್ಚೆ ಮಾಡುವುದಕ್ಕೆ ಆಗುತ್ತದಾ?.ಇದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಕೇಳಿದ ಪ್ರಶ್ನೆ.
ಬುಧವಾರ ರಾಮನಗರದ ಕೇತಗಾನಹಳ್ಳಿಯಲ್ಲಿ ಜೆಡಿಎಸ್ ಸಭೆಗೆ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ಪೊಲೀಸ್ ಸರ್ಪಗಾವಲಿನ ಮೂಲಕ ನಿರ್ಬಂಧ ವಿಧಿಸಲಾಗಿತ್ತು. ಈ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಸಿಎಂ ಉತ್ತರಿಸಿದರು.
ಮಾಧ್ಯಮಗಳು ಗೊಂದಲವನ್ನು ದೊಡ್ಡದು ಮಾಡಿ ಪ್ರಸಾರ ಮಾಡಿ ಬಿಡುತ್ತವೆ. ನಾನೇ ಮಾಧ್ಯಮಗಳನ್ನು ದೂರವಿಡಲು ಸೂಚಿಸಿದ್ದು .ಮನೆಯ ವಿಚಾರವನ್ನು ಅಂಗಡಿ ಬಾಗಿಲು ತೆರದು ಮಾತನಾಡುವುದಕ್ಕೆ ಆಗುತ್ತಾದಾ ಎಂದರು.
ಸಂಜೆ ನಿಮ್ಮನ್ನೆಲ್ಲಾ ಕರೆದು ಎನೆಲ್ಲಾ ಚರ್ಚೆ ನಡೆದಿದೆ ಎನ್ನುವ ವಿವರವನ್ನು ನೀಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ