ರೂಪಾಯಿ ಹೊಸ ಸಾರ್ವಕಾಲಕ ತಳಮಟ್ಟಕ್ಕೆ : ಸೆನ್ಸೆಕ್ಸ್‌ 550 ಅಂಕ ಕುಸಿತ


Team Udayavani, Oct 3, 2018, 4:00 PM IST

sensex-falls1-700.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ಇಂದು ಹೊಸ ಸಾರ್ವಕಾಲಿಕ ತಳ ಮಟ್ಟವನ್ನು ಕಂಡಿರುವುದು, ಕಚ್ಚಾ ತೈಲ ಬೆಲೆ ನಿರಂತರ ಏರಿಕೆ ಕಾಣುತ್ತಿರುವುದು, ಜಾಗತಿಕ ವಾಣಿಜ್ಯ ರಂಗದಲ್ಲಿ ಅಸ್ಥಿರತೆ ತಲೆದೋರಿರುವುದು ಇವೇ ಮೊದಲಾದ ಮುಖ್ಯ ಕಾರಣಗಳಿಂದ ಕಂಗೆಟ್ಟಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರ 550.51 ಅಂಕಗಳ ಭಾರೀ ನಷ್ಟಕ್ಕೆ  ಗುರಿಯಾಗಿ ದಿನದ ವಹಿವಾಟನ್ನು 35,975.63  ಅಂಕಗಳ ಮಟ್ಟದಲ್ಲಿ ಅತ್ಯಂತ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 150 ಅಂಕಗಳ ನಷ್ಟಕ್ಕೆ ಗುರಿಯಾದ ದಿನದ ವಹಿವಾಟನ್ನು 10,858.30 ಅಂಕಗಳ ಮಟ್ಟದಲ್ಲಿ  ಕೊನೆಗೊಳಿಸಿತು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,818 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,450 ಶೇರುಗಳು ಮುನ್ನಡೆ ಸಾಧಿಸಿದವು, 1,215 ಶೇರುಗಳು ಹಿನ್ನಡೆಗೆ ಗುರಿಯಾದವು; 153 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.

ಬ್ರೆಂಟ್‌ ಕಚ್ಚಾ ತೈಲ  24 ಸೆಂಟ್ಸ್‌ ಏರಿದ ಪರಿಣಾಮವಾಗಿ ಕಚ್ಚಾ ತೈಲ ಬೆಲೆ ಬ್ಯಾರಲ್‌ ಗೆ 85.04 ಡಾಲರ್‌ಗೆ ತಲುಪಿತು. ಡಾಲರ್‌ ಎದುರು ರೂಪಾಯಿ 72.91 ರೂ ಮಟ್ಟಕ್ಕೆ ಕುಸಿದು ಹೊಸ ಸಾರ್ವಕಾಲಿಕ ತಳಮಟ್ಟಕ್ಕೆ ಜಾರಿತು. ಇವೇ ಎರಡು ವಿದ್ಯಮಾನಗಳು ಇಂದು ಶೇರು ಮಾರುಕಟ್ಟೆಯನ್ನು ತೀವ್ರವಾಗಿ ಅಸ್ಥಿರಗೊಳಿಸಿದವು. 

ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆ ಸಮಿತಿಯು ಇದೇ ಅ.3ರಿಂದ 5ರ ವರೆಗೆ ಸಭೆ ನಡೆಸಿ 2018-19ರ ಸಾಲಿನ ನಾಲ್ಕನೇ ದ್ವೆ„ಮಾಸಿಕ ನೀತಿಯನ್ನು ಅ.5ರಂದು ಮಧ್ಯಾಹ್ನ 2.30ರ ವೇಳೆಗೆ ಪ್ರಕಟಿಸಲಿದ್ದು  ಶೇರು ಮಾರುಕಟ್ಟೆ ಅದನ್ನು ಕುತೂಹಲದಿಂದ ಎದುರು ನೋಡುತ್ತಿದೆ. 

ಟಾಪ್ ನ್ಯೂಸ್

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.