ಕುದುರೆಯನ್ನು ಮಂತ್ರಿ ಮಾಡಿದ ಚಕ್ರವರ್ತಿ


Team Udayavani, Oct 4, 2018, 6:00 AM IST

chinnari-3.jpg

ರೋಮನ್‌ ಇತಿಹಾಸದಲ್ಲಿ ಕಲಿಗುಲ ಎಂಬ ಹೆಸರಿನ ಚಕ್ರವರ್ತಿ ಇದ್ದ. ಅವನ ಬಳಿ ಇನ್ಸಿಟೇಟಸ್‌ ಎಂಬ ಕುದುರೆಯಿತ್ತು. ಚಕ್ರವರ್ತಿಗೆ ಆ ಕುದುರೆಯನ್ನು ಕಂಡರೆ ತುಂಬಾ ಪ್ರೀತಿ. 

ಸ್ವಂತದವರ ಮೇಲೆ ಇಲ್ಲದಷ್ಟು ಅಕ್ಕರೆಯನ್ನು ಕುದುರೆ ಮೇಲೆ ತೋರಿಸುತ್ತಿದ್ದ. ಅದನ್ನಿರಿಸಲು ಅಮೃತಶಿಲೆಯ ಲಾಯ, ಅದನ್ನು ಕಟ್ಟಲು ಆಭರಣಗಳಿಂದ ತಯಾರಿಸಿದ ಸರಪಣಿ, ಅದನ್ನು ನೋಡಿಕೊಳ್ಳಲು ಪ್ರತ್ಯೇಕ ಸೈನಿಕ ವಿಭಾಗ, ಇವಿಷ್ಟನ್ನೂ ನಿಯೋಜಿಸಿದ್ದ. 

ಕಲಿಗುಲ ಎಂಥ ಹುಚ್ಚನೆಂದರೆ ಒಂದು ಬಾರಿ ಕುದುರೆಗೆ ಓಟ್ಸ್‌ ಮತ್ತು ಚಿನ್ನದ ಹುಡಿಯನ್ನು ಮಿಶ್ರಣ ಮಾಡಿ ತಿನ್ನಿಸಬೇಕೆಂದು ಸೇವಕರಿಗೆ ಕಟ್ಟಪ್ಪಣೆ ಹೊರಡಿಸಿದ್ದ. ಅವನ ಯೋಚನೆಗಳು, ಆಜ್ಞೆಗಳು ಕ್ಷಣ ಕ್ಷಣಕ್ಕೂ ಬದಲಾಗುತ್ತಿದ್ದವಂತೆ. ಇಷ್ಟು ಸಾಲದೆಂಬಂತೆ ಅವನು ಕುದುರೆಯನ್ನು ತನ್ನ ಸಾಮ್ರಾಜ್ಯಕ್ಕೆ ಮಂತ್ರಿಯನ್ನಾಗಿ ನಿಯೋಜಿಸಿದ. ಅಧಿಕಾರಿ ವರ್ಗ ಗಾಬರಿ ಬಿದ್ದಿತ್ತು. ಇತಿಹಾಸದಲ್ಲಿ ಕಲಿಗುಲ ಹುಚ್ಚ ಚಕ್ರವರ್ತಿಯೆಂದೇ ದಾಖಲಾಗಿದ್ದರೂ ಅವೆಲ್ಲ ವಾದಗಳಿಗೆ ಪುರಾವೆಗಳಿಲ್ಲ, ಅದೆಲ್ಲಾ ಸುಳ್ಳು ಎನ್ನುವವರೂ ಇದ್ದಾರೆ. 

ಅಧಿಕಾರದ ಮದ, ಲಾಲಸೆಯಲ್ಲಿ ತೇಲಾಡುತ್ತಿದ್ದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಕಲಿಗುಲ ತನ್ನ ಕುದುರೆಯನ್ನು ಮಂತ್ರಿಯನ್ನಾಗಿಸಿದ ಎಂಬ ವಾದವೂ ಇದೆ. ಅವೇನೇ ಇದ್ದರೂ ಕಲಿಗುಲನನ್ನು ವರ್ಣರಂಜಿತ ಚಕ್ರವರ್ತಿ ಎಂದೇ ಇತಿಹಾಸ ನೆನಪಿಟ್ಟುಕೊಂಡಿರುವುದರಲ್ಲಿ ಅನುಮಾನವಿಲ್ಲ. ಅವನು ಕುದುರೆ ಸವಾರಿ ಮಾಡುವ ಪ್ರತಿಮೆ ಲಂಡನ್‌ನ ಬ್ರಿಟಿಷ್‌ ಮ್ಯೂಸಿಯಂನಲ್ಲಿದೆ.

– ಹವನ

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.