ಪರಿಸರ ಸ್ವತ್ಛವಾಗಿಟ್ಟುಕೊಳ್ಳಿ


Team Udayavani, Oct 4, 2018, 12:58 PM IST

blore-g-2.jpg

ಆನೇಕಲ್‌: ಬೆಂಗಳೂರಿನಲ್ಲಿ ಒಂದು ದಿನ ಪೌರಕಾರ್ಮಿಕರು ಕಸ ತೆಗೆಯ ದಿದ್ದರೆ ಗಾರ್ಡನ್‌ ಸಿಟಿ ಗಾರ್ಬೇಜ್ಸಿ ಟಿ ಆಗುತ್ತದೆ. ಅಷ್ಟು ತ್ಯಾಜ್ಯವನ್ನು ನಾವು ಪ್ರತಿ ದಿನ ರಸ್ತೆಗೆ ಎಸೆಯುತ್ತಿದ್ದೇವೆ ಎಂದು ಬೆಂ.ನಗರ ಜಿಲ್ಲಾ ಅಧಿಕಾರಿ ವಿಜಯ್‌ ಶಂಕರ್‌ ಹೇಳಿದರು.

 ತಾಲೂಕಿನ ಜಿಗಣಿ ನಿತ್ಯಾನಂದ ಕಾಲೇಜಿನಲ್ಲಿ ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ವಿತರಣೆ ಕಾರ್ಯಕ್ರ ಮದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಮನೆಯನ್ನು ಸ್ವತ್ಛವಾಗಿಟ್ಟು ಕೊಳ್ಳುವ ಹಾಗೆಯೇ ಸಾರ್ವಜನಿಕ ಸ್ಥಳ
ಗಳನ್ನೂ ಸ್ವತ್ಛವಾಗಿಟ್ಟುಕೊಳ್ಳಬೇಕು. ಮಕ್ಕಳು ಚಾಕೊಲೇಟ್‌ ತಿಂದರೆ ಅದರ ಪೇಪರ್‌ ಅನ್ನು ಜೇಬಿನಲ್ಲಿಟ್ಟುಕೊಂಡು
ಕಸದ ಬುಟ್ಟಿಯಲ್ಲಿ ಹಾಕಬೇಕು ಎಂಬ ಮನವರಿಕೆಯನ್ನು ಪೋಷಕರು ಮಕ್ಕಳಿಗೆ ತಿಳಿಸಬೇಕೆಂದರು.  ಸಂಸದ ಡಿ.ಕೆ.ಸುರೇಶ್‌, ದೇಶದ ಇತಿಹಾಸದಲ್ಲಿ ಅಧಿಕಾರಿಗಳು ಗ್ರಾಮ ವಾಸ್ತವ್ಯದಿಂದ ಅಹವಾಲು ಸ್ವೀಕರಿಸುವುದು ರಾಜ್ಯದಲ್ಲಿ ಮಾತ್ರ ಎಂದರು.

ಸಮಸ್ಯೆ ಬಗೆ ಹರಿಯಲಿ: ಕೆರೆ ಅಭಿವೃದ್ಧಿ,ಸರ್ಕಾರಿ ಭೂಮಿಯನ್ನು ಬಲಾಡ್ಯರು ಒತ್ತುವರಿ ಮಾಡಿದ್ದಾರೆ. ಗ್ರಾಮಠಾಣಾ ವಿಸ್ತರಣೆ ಆಗಬೇಕು. ಇದರಿಂದ ಈ ಭಾಗದ ಅರ್ಧ ಸಮಸ್ಯೆಗಳು ಬಗೆಹರಿಯಲಿದೆ. ಬನ್ನೇರುಘಟ್ಟ ಭಾಗದಲ್ಲಿ ಮನೆ ಕಟ್ಟಿಕೊಂಡವರಿಗೆ ಹಕ್ಕುಪತ್ರ ಕೊಡ ಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ಹರಿಸಿ ಎಂದರು.

ಶಾಸಕ ಎಂ.ಕೃಷ್ಣಪ್ಪ, ಕಂದಾಯ ನಿವೇಶನ ಈ ಹಿಂದೆ ಇರುವವರ ಹೆಸರಲ್ಲೇ ಉಳಿದುಕೊಂಡಿರುವುದರಿಂದ ಮಕ್ಕಳು
ಮೊಮ್ಮಕ್ಕಳು ಕೋರ್ಟ್‌ ಅಲೆದಾಡು ವಂತಾಗುತ್ತದೆ. ಕೆರೆ ಅಕ್ಕಪಕ್ಕ ಮನೆ ಕಟ್ಟಿಕೊಂಡಿರುವವರಿಗೆ ಪರ್ಯಾಯ
ವ್ಯವಸ್ಥೆ ಕಲ್ಪಿಸುವಂತೆ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು ಎಂದರು.

ಆನೇಕಲ್‌ ಶಾಸಕ ಬಿ.ಶಿವಣ್ಣ, ಬೆಂಗಳೂರು ನಗರ ಜಿಪಂ ಅಧ್ಯಕ್ಷ ಸಿ.ಮುನಿ ರಾಜು, ವಿಧಾನ ಪರಿಷತ್‌ ಸದಸ್ಯ
ಎಂ.ನಾರಾಯಣಸ್ವಾಮಿ ಮಾತನಾಡಿದರು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಕುಮಾರ್‌, ಅಪರ ಜಿಲ್ಲಾಧಿಕಾರಿ ಬಿ.ಆರ್‌.ಹರೀಶ್‌ ನಾಯಕ್‌, ತಹಶೀಲ್ದಾರ್‌ ಮಹದೇವಯ್ಯ, ತಾಪಂ ಅಧ್ಯಕ್ಷೆ ಮುನಿರತ್ನ, ಜಿಗಣಿ ಪುರಸಭೆ ಅಧ್ಯಕ್ಷೆ ಮುನಿರತ್ನಮ್ಮ, ವಿಶೇಷ ತಹಶೀಲ್ದಾರ್‌ ಮಂಜುನಾಥ್‌ ಇದ್ದರು. 

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.