ಶಾರುಖ್‌ ಗಾಗಿ ಹಾಡುವುದನ್ನು ನಾನೇಕೆ ನಿಲ್ಲಿಸಿದೆ?ಅಭಿಜಿತ್‌ ಮನದ ಮಾತು


Team Udayavani, Oct 4, 2018, 3:51 PM IST

abhijeet-bhattacharya-700.jpg

ಹೊಸದಿಲ್ಲಿ : ಬಾಲಿವುಡ್‌ ಸೂಪರ್‌ ಹಿಟ್‌ ನಟ ಶಾರುಖ್‌ ಖಾನ್‌ ಅವರ ಹೆಚ್ಚಿನೆಲ್ಲ ಹಿಟ್‌ ಸಿನೇಮಾಗಳ ಸೂಪರ್‌ ಹಿಟ್‌ ಹಾಡುಗಳನ್ನು ಹಾಡಿ ಶಾರುಖ್‌ ಧ್ವನಿ ಎಂದೇ ಖ್ಯಾತಿ ಪಡೆದಿದ್ದ ಜನಪ್ರಿಯ ಬಾಲಿವುಡ್‌ ಗಾಯಕ ಅಭಿಜಿತ್‌ ಭಟ್ಟಾಚಾರ್ಯ ಅವರು ತಾನು ಶಾರುಖ್‌ ಗಾಗಿ ಹಾಡುವುದನ್ನು ಏಕೆ ನಿಲ್ಲಿಸಿದೆ ಎಂಬುದನ್ನು ಇದೀಗ ಬಹಿರಂಗಪಡಿಸಿದ್ದಾರೆ.

ಈಚೆಗೆ ನಡೆದಿದ್ದ ಇಂಡಿಯಾ ಟುಡೇ ಸಫಾಯಿಗಿರಿ ಸಮಿಟ್‌ ಆ್ಯಂಡ್‌ ಅವಾರ್ಡ್‌ 2018ರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅಭಿಜಿತ್‌ ಭಟ್ಟಾಚಾರ್ಯ ಈ ಅಚ್ಚರಿಯ ವಿಷಯವನ್ನು ಬಹಿರಂಗಪಡಿಸಿದರು. 

“ಅದು ಆತ್ಮಗೌರವ, ಸ್ವಾಭಿಮಾನ ಮತ್ತು ಸಂಸ್ಕಾರದ ಕಾರಣದಿಂದ ನಾನು ಶಾರುಖ್‌ ಗಾಗಿ ಹಾಡುವುದನ್ನು ನಿಲ್ಲಿಸಿದೆ. ಓಂ ಶಾಂತಿ ಓಂ ಮತ್ತು ಮೈ ಹೂಂ ನ ಸೂಪರ್‌ ಹಿಟ್‌ ಚಿತ್ರದ ಅಂತ್ಯದಲ್ಲಿ ಕ್ರೆಡಿಟ್‌ ಸಾಂಗ್‌ ಸೀಕ್ವೆನ್ಸ್‌ ನಲ್ಲಿ ಆತ ಎಲ್ಲರನ್ನೂ ತೋರಿಸಿದರು – ಸ್ಪಾಟ್‌ ಬಾಯ್‌ ನಿಂದ ಹಿಡಿದು ಹೇರ್‌ ಡೆಸ್ಸರ್‌ಸ್‌ ವರೆಗೆ; ಆದರೆ ಗಾಯಕರ ಹೆಸರನ್ನು ಹೊರತುಪಡಿಸಿ !”

”…..ಎಲ್ಲವೂ ಮುಗಿದ ಹೋದ ಬಳಿಕ ಕಟ್ಟಕಡೆಯಲ್ಲಿ ಗಾಯಕರನ್ನು ಹೆಸರನ್ನು ತೋರಿಸಿದರು. ಈ ರೀತಿ ನಿಕೃಷ್ಟವಾಗಿ ಕಡೆಗಣಿಸಲ್ಪಡುವುದಕ್ಕೆ ನಾವು ಅರ್ಹರಲ್ಲ; ಅಲ್ಲಿಯ ಬಳಿಕ ನಾನು ಸ್ವಾಭಿಮಾನ ಮತ್ತು ಸಂಸ್ಕಾರದ ಕಾರಣಕ್ಕೆ ಶಾರುಖ್‌ ಗೆ ಹಾಡುವುದನ್ನು ನಿಲ್ಲಿಸಿದೆ. ಶಾರುಖ್‌ ಗಾಗಿ ನಾನು ಹಾಡುವ ವರೆಗೆ ಆತ ರಾಕ್‌ ಸ್ಟಾರ್‌ ಆಗಿದ್ದರು. ನಾನು ನಿಲ್ಲಿಸಿದ ಬಳಿಕ ಅವರು ಲುಂಗಿ ಡ್ಯಾನ್ಸ್‌ ಮಟ್ಟಕ್ಕೆ ಇಳಿದರು’ ಎಂದು ಭಟ್ಟಾಚಾರ್ಯ ಹೇಳಿದರು. 

ಶಾರುಖ್‌ ಗಾಗಿ ಅಭಿಜಿತ್‌ ಭಟ್ಟಾಚಾರ್ಯ ಹಾಡಿರುವ ಓಲೆ ಓಲೆ, ಯೇ ತೆರೀ ಆಂಖೇ ಜುಖೀ ಜುಖೀ, ಸುನೋ ನ ಸುನೋ ನಾ, ಚಾಂದ್‌ ತಾರೇ, ತನ್‌ ತನಾ ತನ್‌ ತನ್‌ ತನ್‌ ತಾರಾ, ಬಾದ್‌ಶಾ ಓ ಬಾದ್‌ಶಾ, ತಮ್‌ ದಿಲ್‌ ಕೀ ಧಡ್‌ಕನ್‌ ಹೋ ಇತ್ಯಾದಿ ಹಾಡುಗಳು ಸೂಪರ್‌ ಹಿಟ್‌ ಆಗಿರುವುದನ್ನು ಚಿತ್ರ ಸಂಗೀತ ಪ್ರೇಮಿಗಳು ಎಂದೂ ಮರೆಯಲಾರರು. 

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.