ಬೆಳಗಾವಿ ರಾಜಕಾರಣಕ್ಕೆ ಸರಕಾರ ಬೀಳಿಸೋದು,ಉಳಿಸೋದು ಗೊತ್ತು’
Team Udayavani, Oct 6, 2018, 6:55 AM IST
ಬಾಗಲಕೋಟೆ: ಬೆಳಗಾವಿ ರಾಜಕಾರಣಕ್ಕೆ ರಾಜ್ಯ ಸರ್ಕಾರ ಬೀಳಿಸೋದು, ಉಳಿಸೋದು ಗೊತ್ತು ಎಂದು ರಾಜ್ಯಸಭೆ ಸದಸ್ಯ ಡಾ. ಪ್ರಭಾಕರ ಕೋರೆ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಿಂದ ಸರ್ಕಾರ ಬೀಳಿಸೋ ಪ್ರಯತ್ನ ನಡೆದಿಲ್ಲ. ಸಮ್ಮಿಶ್ರ ಸರ್ಕಾರ ತನ್ನಿಂದ ತಾನೇ ಬೀಳಲಿದೆ ಎಂದರು.
ಹೆಬ್ಟಾಳಕರ್ ಜೋರ್ ಅದಾಳ್: ಬೆಳಗಾವಿಯ ಶಾಸಕಿ ಲಕ್ಷ್ಮಿ ಹೆಬ್ಟಾಳಕರ್ ಬಾಳ್ ಜೋರ್ ಅದಾಳ. ಜಾರಕಿಹೊಳಿ ಸಹೋದರರೂ ಜೋರ್ ಅದಾರ. ಏನಾಗುತ್ತದೆ ಮುಂದೆ ನೋಡೋಣ ಎಂದರು.
ಮುಂಬರುವ ಲೋಕಸಭೆ ಚುನಾವಣೆ ವೇಳೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಕ್ಷೇತ್ರಕ್ಕೆ ನಾನು ಮತ್ತು ನನ್ನ ಮಗ ಬಿಜೆಪಿ ಟಿಕೆಟ್
ಆಕಾಂಕ್ಷಿಗಳಾಗಿದ್ದೇವೆ. ಮೊದಲು ನನ್ನ ಮಗನಿಗೆ ಆದ್ಯತೆ, ಒಂದು ವೇಳೆ ಮಗನಿಗೆ ಟಿಕೆಟ್ ಕೊಡದಿದ್ದರೆ ನಾನು ಪ್ರಯತ್ನಿಸುತ್ತೇನೆ. ನಮ್ಮಿಬ್ಬರಿಗೂ ಟಿಕೆಟ್ ನೀಡದೇ ಬೇರೆ ಯಾರಿಗೇ ಟಿಕೆಟ್ ಕೊಟ್ಟರೂ ಅವರ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು.
ಸಚಿವ ಸ್ಥಾನ ಕೊಡಬೇಕಿತ್ತು: ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಲಿಂಗಾಯತರಿಗೆ ಸ್ಥಾನಮಾನ ನೀಡದಿರುವ ಕುರಿತು ಪ್ರತಿಕ್ರಿಯಿಸಿದ ಅವರು,ಲಿಂಗಾಯತರಿಗೆ ಆದ್ಯತೆ ನೀಡಿ, ಸಚಿವ ಸ್ಥಾನ ಕೊಡಬೇಕಿತ್ತು. ಆದರೆ ಯಾಕೆ ಸಚಿವ ಸ್ಥಾನ ನೀಡಿಲ್ಲ
ಎಂಬುದು ಇಂದಿಗೂ ಗೊತ್ತಾಗುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ