ಇಂಡೋನೇಶ್ಯ: ಭೂಕಂಪ, ಸುನಾಮಿ ಬಳಿಕ ಈಗ ಸಾಂಕ್ರಾಮಿಕ ರೋಗ ಭೀತಿ


Team Udayavani, Oct 6, 2018, 11:02 AM IST

indonesia-sunami-700.jpg

ಪಾಲು, ಇಂಡೋನೇಶ್ಯ : ಭಾರೀ ಭೂಕಂಪ ಮತ್ತು ಸುನಾಮಿಗೆ ಅಪಾರ ಸಾವು ನೋವು, ನಾಶ ನಷ್ಟ ಅನುಭವಿಸಿರುವ ಇಂಡೋನೇಶ್ಯದ ಪಾಲು ನಗರದಲ್ಲೀಗ ಎಲ್ಲೆಂದರಲ್ಲಿ ಕೊಳೆತ ಶವಗಳು ಕಂಡು ಬರುತ್ತಿದ್ದು ನಾನಾ ಬಗೆಯ ಭೀಕರ ಸೋಂಕು ರೋಗಗಳು ಹರಡುವ ಭೀತಿ ಈಗ ತಲೆದೋರಿದೆ. 

ಭೂಕಂಪ ಮತ್ತು ಸುನಾಮಿಗೆ ಬಲಿಯಾಗಿರುವವರ ಸಂಖ್ಯೆ ಈ ವರೆಗಿನ ಲಕ್ಕಾಚಾರದ ಪ್ರಕಾರ 1,571 ಆಗಿದೆ. ಸಮುದ್ರ ತಡಿಯ ನಗರವಾಗಿರುವ ಸುಲವೇಶಿ ದ್ವೀಪದಲ್ಲಿ  ಸಾವಿರಕ್ಕೂ ಅಧಿಕ ಜನರು ಈಗಲೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಭೂಕಂಪ, ಸುನಾಮಿ ದುರಂತ ಸಂಭವಿಸಿ ಎಂಟು ದಿನಗಳ ಬಳಿಕ ಇದೀಗ ಈಗಿನ್ನು ಬದುಕುಳಿದವವರ ಬಗ್ಗೆ ಯಾವುದೇ ಆಶಾಕಿರಣ ಇಲ್ಲವಾಗಿದೆ. ಹಾಗಿದ್ದರೂ ಇಂಡೋನೇಶ್ಯದ ಅಧಿಕಾರಿಗಳು ಈಗಿನ್ನೂ ತಾವು ಬದುಕುಳಿದವರ ಶೋಧ ಕಾರ್ಯ ನಿಲ್ಲಿಸಿದ್ದೇವೆ ಎಂದು ಅಧಿಕೃತವಾಗಿ ಪ್ರಕಟಿಸಿಲ್ಲ.

ನಗರದ ಪೆಟೋಬೋ ಮತ್ತು ಬಲರೋವಾ ಪ್ರದೇಶಗಳಲ್ಲೀಗ ಎಲ್ಲೆಂದರಲ್ಲಿ ಕೊಳೆತ ಶವಗಳೇ ಕಂಡು ಬರುತ್ತಿವೆ. ಹಾಗಾಗಿ ಭೀಕರ ಸಾಂಕ್ರಾಮಿಕ ರೋಗಗಳು ಹಬ್ಬುವ ಭೀತಿ ಇದೆ. ನೆಲ, ಜಲ, ವಾಯು ಮಾಲಿನ್ಯವಾಗದಂತೆ ನೋಡಿಕೊಳ್ಳಬೇಕಾದ ಗುರುತರ ಜವಾಬ್ದಾರಿ ಈಗ ನಮ್ಮ ಮೇಲಿದೆ ಎಂದು ಇಂಡೇಶ್ಯದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ವಕ್ತಾರ ಯೂಸುಫ್ ಲತೀಫ್ ಹೇಳಿದ್ದಾರೆ. 

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.