ರಕ್ಷಿತ್ ಬಗ್ಗೆ ಜಗ್ಗೇಶ್ ಹೇಳಿದ್ದೇನು ಗೊತ್ತಾ?


Team Udayavani, Oct 6, 2018, 2:24 PM IST

jag-rakshit.jpg

ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ನವರಸನಾಯಕ ಜಗ್ಗೇಶ್ ಇದ್ದಕ್ಕಿದ್ದಂತೆ ತಮ್ಮ ಟ್ವೀಟರ್ ಖಾತೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬಗ್ಗೆ ಒಂದಷ್ಟು ಸಾಲುಗಳನ್ನು ಬರೆಯುವುದರ ಜೊತೆಗೆ ರಕ್ಷಿತ್ ಅಂದ್ರೆ ನನಗೆ ಸ್ವಂತ ಮಗನಷ್ಟೇ ಪ್ರೀತಿ ಎಂದು ಹೇಳಿದ್ದಾರೆ. ಹೌದು! ಶುಕ್ರವಾರ ರಾತ್ರಿ ಜಗ್ಗೇಶ್ ,ರಕ್ಷಿತ್‌ ವ್ಯಕ್ತಿತ್ವದ ಬಗ್ಗೆ ಗುಣಗಾನ ಮಾಡಿ ಮೆಚ್ಚುಗೆಯ ಟ್ವೀಟ್ ಮಾಡಿದ್ದಾರೆ.

“ನಾನು ಕಂಡ ಅದ್ಭುತ ಸಜ್ಜನಿಕೆಯ ಕಲಾಬಂಧು. ಸದಾ ಸಿನಿಮಾಗಾಗಿ ತುಡಿಯುವ ಕಲಾತಪಸ್ವಿ. ಇವನಿಗೆ ದೇವರ ದಯೆಯಿಂದ ಇನ್ನೂ ಎತ್ತರದ ದಿನಗಳು ಕಾದಿದೆ ಎಂದು ನನ್ನ ಮನ ಹೇಳಿತು. ನಮ್ಮ ಯಶಸ್ಸು ಕಬಳಿಸಿ ಮೇಲೇರಲು ಅನೇಕರು ಮುಖವಾಡ ಹಾಕಿ ಬರುತ್ತಾರೆ. ಇದು ಪ್ರಾಪಂಚಿಕ ವಾಮಮಾರ್ಗ ತಂತ್ರ. ಇಂಥವರನ್ನು ನಗುತ್ತಾ ಪಕ್ಕ ತಳ್ಳುವ ಕಲೆ ಕರಗತವಾಗಲಿ ಮುಂದೆ ಎಂದು ಹೇಳುತ್ತಾ ಶುಭರಾತ್ರಿ, ಸವಿಗನಸು ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ’. 

ಅಲ್ಲದೇ ಮುಖ್ಯವಾಗಿ ಜಗ್ಗೇಶ್ ತಮ್ಮ ಟ್ವೀಟ್​ನಲ್ಲಿ “ನಮ್ಮ ಯಶಸ್ಸು ಕಬಳಿಸಿ ಮೇಲೇರಲು ಅನೇಕರು ಮುಖವಾಡ ಹಾಕಿ ಬರುತ್ತಾರೆ’ ಎಂದು ಹೇಳಿದ್ದಾರೆ. ಈ ಮಾತು ಈಗೇಕೆ ಹೇಳಿದ್ರು ಎಂಬ ಅನುಮಾನ ಕೂಡಾ ಮೂಡಿದೆ. 

ಈ ಟ್ವೀಟ್‍ಗೆ ಅಭಿಮಾನಿಗಳಿಂದ ತರಹೇವಾರಿ ರೀ-ಟ್ವೀಟ್‍ಗಳು ಬಂದಿದ್ದು, ಈ ವೇಳೆ ಅಭಿಮಾನಿಯೊಬ್ಬರು ನಿಮಗೆ ರಕ್ಷಿತ್ ಮೇಲೆ ಅಷ್ಟೊಂದು ಲವ್ ಏಕೆ ಎಂದು ಕೇಳಿದಾಗ ಅದಕ್ಕೆ ಜಗ್ಗೇಶ್ ನನ್ನ ಮಗನಷ್ಟೆ ರಕ್ಷಿತ್‍ನನ್ನು ಪ್ರೀತಿಸುವೆ ಎಂದು ಹೇಳಿದ್ದಾರೆ. ಈ ಹಿಂದೆ 2015ರಲ್ಲಿ ತೆರೆಕಂಡ ಯೋಗರಾಜ್ ಭಟ್ ನಿರ್ದೇಶನದ “ವಾಸ್ತು ಪ್ರಕಾರ’ ಚಿತ್ರದಲ್ಲಿ ರಕ್ಷಿತ್ ಚಿಕ್ಕಪ್ಪನ ಪಾತ್ರದಲ್ಲಿ ಜಗ್ಗೇಶ್ ನಟಿಸಿದ್ದರು.

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.