ಸಾಲ ಮನ್ನಾ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
Team Udayavani, Oct 7, 2018, 6:05 AM IST
ಬೆಂಗಳೂರು: ಸಾಲ ಮನ್ನಾ ಪ್ರಯೋಜನ ಪಡೆಯುವ ರೈತರು ಅರ್ಜಿ ಸಲ್ಲಿಸಲು ಅ. 31ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜು.10ರ ವರೆಗೂ ಬಾಕಿ ಹೊಂದಿರುವ ರೈತರು ತಮ್ಮ ಕುಟುಂಬದ ಎಲ್ಲ ಸದಸ್ಯರ ಆಧಾರ್ ಸಮ್ಮತಿಸಿ ಸ್ವಯಂ ದೃಢೀಕರಣ ಮಾಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ತಕ್ಷಣವೇ ದಾಖಲೆಗಳನ್ನು ಸಲ್ಲಿಸುವಂತೆ ಸಹಕಾರ ಸಂಘಗಳು ಹಾಗೂ ಸಹಕಾರಿ ಬ್ಯಾಂಕ್ಗಳು ಒತ್ತಡ ಹೇರಬಾರದು. ಅ. 31ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ರೈತರ ಅನುಕೂಲಕ್ಕೆ ತಕ್ಕಂತೆ ಕಾಲಾವಕಾಶ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು