ಗಡಿಪಾರಾದ ರೋಹಿಂಗ್ಯಾಗಳಿಗೆ ಮರಣ ದಂಡನೆ?;ನಿರಾಶ್ರಿತರ ತೀವ್ರ ಆತಂಕ
Team Udayavani, Oct 7, 2018, 11:07 AM IST
ಹೊಸದಿಲ್ಲಿ: ಭಾರತ ಗಡೀಪಾರು ಮಾಡಿರುವ ಏಳು ಮಂದಿ ರೊಹಿಂಗ್ಯಾಗಳಿಗೆ ಮ್ಯಾನ್ಮಾರ್ ಆಡಳಿತ ಮರಣದಂಡನೆ ಶಿಕ್ಷೆ ವಿಧಿಸುವ ಆತಂಕವನ್ನು ನಿರಾಶ್ರಿತರು ಹೊರ ಹಾಕಿದ್ದಾರೆ.
ದೆಹಲಿಯ ಕಾಲಿಂದಿ ಕುಂಜ್ನಲ್ಲಿರುವ ನಿರಾಶ್ರಿತರು ದಯವಿಟ್ಟು ಮ್ಯಾನ್ಮಾರ್ನಲ್ಲಿ ಶಾಂತಿ ನೆಲೆಸುವವರೆಗೆ ನಮ್ಮನ್ನು ಗಡಿ ಪಾರು ಮಾಡಬೇಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈಗಾಗಲೆ ಮುಸ್ಲಿಂ ಅಲ್ಪಸಂಖ್ಯಾಕರ ವಿರುದ್ಧ ಜನಾಂಗೀಯ ಹತ್ಯೆಯಲ್ಲಿ ನಿರತವಾಗಿರುವ ಆರೋಪಕ್ಕೆ ಗುರಿಯಾಗಿರುವ ಮ್ಯಾನ್ಮಾರ್ ಮಿಲಿಟರಿಯ ಕೈಯಲ್ಲಿ ಗಡೀಪಾರುಗೊಂಡಿರುವ ಈ ರೊಹಿಂಗ್ಯಾಗಳ ಭದ್ರತೆ ಮತ್ತು ಸುರಕ್ಷೆಗೆ ಅಪಾಯ ಇರುವ ಬಗ್ಗೆ ವಿಶ್ವಸಂಸ್ಥೆ ಭೀತಿ ವ್ಯಕ್ತಪಡಿಸಿತ್ತು.
2012ರಲ್ಲಿ ಭಾರತದೊಳಗೆ ಅಕ್ರಮವಾಗಿ ನುಸುಳಿ ಬಂದಿದ್ದ 7 ಮಂದಿ ರೊಹಿಂಗ್ಯಾಗಳನ್ನು ಕಳೆದ ಮಂಗಳವಾರ ಈಶಾನ್ಯ ರಾಜ್ಯವಾಗಿರುವ ಮಣಿಪುರದ ಗಡಿಯಲ್ಲಿ ಭಾರತೀಯ ಅಧಿಕಾರಿಗಳು ಮ್ಯಾನ್ಮಾರ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ