ಕಳೆದ ವರ್ಷದ ಆದಾಯದ ಮಾಹಿತಿ ಬಹಿರಂಗ: ಕೋಟಿ ಸಹೋದರರು!


Team Udayavani, Oct 8, 2018, 6:00 AM IST

z-5.jpg

ಹೊಸದಿಲ್ಲಿ: ಭಾರತದ ಆಗರ್ಭ ಶ್ರೀಮಂತ ಮುಕೇಶ್‌ ಅಂಬಾನಿ ಕಳೆದ ವರ್ಷ ಪ್ರತಿದಿನ ಸರಾಸರಿ 187.9 ಕೋಟಿ ರೂ. ಗಳಿಸಿದರೆ, ಅವರ ಸಹೋದರ ಅನಿಲ್‌ ಅಂಬಾನಿ ಇದೇ ಅವಧಿಯಲ್ಲಿ ಪ್ರತಿದಿನ 14 ಕೋಟಿ ರೂ. ಕಳೆದುಕೊಂಡಿದ್ದಾರೆ! ಅಮೆರಿಕದ ಪ್ರತಿಷ್ಠಿತ ನಿಯತಕಾಲಿಕೆ ಫೋರ್ಬ್ಸ್ 2018ರ ಭಾರತದ ಅತಿ ಶ್ರೀಮಂತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 11ನೇ ಬಾರಿಗೆ ಈ ಪಟ್ಟಿಯಲ್ಲಿ ಮುಕೇಶ್‌ ಮೊದಲನೇ ಸ್ಥಾನ ಪಡೆದಿದ್ದಾರೆ. ಇವರ ಒಟ್ಟು ಆಸ್ತಿ ಮೌಲ್ಯ 3,48,934.47 ಕೋಟಿ ರೂ. ಆಗಿದ್ದು, ಒಂದು ವರ್ಷದಲ್ಲಿ ಅವರ ಒಟ್ಟು ಆಸ್ತಿ ಮೌಲ್ಯದಲ್ಲಿ 67,890 ಕೋಟಿ ರೂ. ಹೆಚ್ಚಳವಾಗಿದೆ.

ಮುಕೇಶ್‌ ಅವರ ಸಹೋದರ ಅನಿಲ್‌ ಅಂಬಾನಿ ವರ್ಷದಿಂದ ವರ್ಷಕ್ಕೆ ನಷ್ಟ ಅನುಭವಿಸುತ್ತಿದ್ದಾರೆ. ಕಳೆದ ವರ್ಷ ಅನಿಲ್‌ ಅಂಬಾನಿಯವರ ಒಟ್ಟು ಆಸ್ತಿ ಮೌಲ್ಯ ಕೇವಲ 17,800 ಕೋಟಿ ರೂ. ಆಗಿದೆ. ಅದರ ಹಿಂದಿನ ವರ್ಷ ಇವರ ಸ್ವತ್ತಿನ ಮೌಲ್ಯ 23,000 ಕೋಟಿ ರೂ. ಆಗಿತ್ತು.

ಕಳೆದ ವರ್ಷ ಫೋರ್ಬ್ಸ್ ಪಟ್ಟಿಯಲ್ಲಿ ಅನಿಲ್‌ 45ನೇ ಸ್ಥಾನದಲ್ಲಿದ್ದರು. ಆದರೆ ಈ ವರ್ಷ ಅನಿಲ್‌ 68ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನೂ ಅಚ್ಚರಿಯ ಸಂಗತಿಯೆಂದರೆ, 2007ರಲ್ಲಿ ಫೋರ್ಬ್ಸ್ ಶ್ರೀಮಂತರ ಪಟ್ಟಿ ಪ್ರಕಟಿಸಿದ್ದಾಗ ಅನಿಲ್‌ ಆಸ್ತಿ ಮೌಲ್ಯ 1 ಲಕ್ಷ ಕೋಟಿ ರೂ. ಇತ್ತು. ಆದರೆ ಈಗ ಅದರ ಶೇ.10ರಷ್ಟಕ್ಕೆ ಕುಸಿದಿದ್ದಾರೆ. ಆದರೆ ಮುಕೇಶ್‌ ಅಂಬಾನಿ ಸ್ವತ್ತಿನ ಮೌಲ್ಯ 1.20 ಲಕ್ಷ ಕೋಟಿ ರೂ. ಆಗಿತ್ತು. ಆದರೆ ಈಗ ಇದು 3.48 ಲಕ್ಷ ಕೋಟಿ ರೂ. ಆಗಿದೆ.

14 ಕೋ.ರೂ. ಅನಿಲ್‌ ಅಂಬಾನಿ ದಿನಕ್ಕೆ ಕಳೆದುಕೊಂಡದ್ದು
187 ಕೋ. ರೂ. ಮುಕೇಶ್‌ ಅಂಬಾನಿ ಒಟ್ಟಾರೆ ದಿನದ ಗಳಿಕೆ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.