ಅನಿತಾ ಪಿ. ಪೂಜಾರಿ ತಾಕೊಡೆಗೆ ಅಲ್ಲಮ ಸಾಹಿತ್ಯ ಪ್ರಶಸ್ತಿ


Team Udayavani, Oct 8, 2018, 4:52 PM IST

0710mum.jpg

ಮುಂಬಯಿ: ಜನಸ್ಪಂದನ ಟ್ರಸ್ಟ್‌ ಶಿಕಾರಿಪುರ ಆಯೋಜಿಸಿರುವ ಅಲ್ಲಮ ಸಾಹಿತ್ಯ ಪ್ರಶಸ್ತಿಗೆ ಕವಿ, ಲೇಖಕಿ ಅನಿತಾ ಪೂಜಾರಿ ತಾಕೊಡೆಯವರ ಕವನ ಸಂಕಲನ ಅಂತರಂಗದ ಮೃದಂಗ ಹಾಗೂ ಜಯಶ್ರೀ ಕಾಸರವಳ್ಳಿಯವರ ಕಥಾ ಸಂಕಲನ ದಿನಚರಿಯ ಕಡೆ ಪುಟಗಳು ಆಯ್ಕೆಯಾಗಿದೆ ಎಂದು, ಜನಸ್ಪಂದನ ಟ್ರಸ್ಟ್‌ನ ಅಧ್ಯಕ್ಷ ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಶಿಕಾರಿಪುರ ಸಾಹಿತ್ಯೋತ್ಸವ- 2018  ಪಟ್ಟಣದ ಸಾಂಸ್ಕೃತಿಕ  ಭವನದಲ್ಲಿ ಅಕ್ಟೋಬರ್‌ 14 ರಂದು  ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಮೂಲತ: ಮೂಡಬಿದ್ರೆಯ ತಾಕೊಡೆಯವರಾದ ಅನಿತಾ ಪೂಜಾರಿಯವರು, ಒಳನಾಡಿನ ಮತ್ತು ಹೊರನಾಡಿನ ಪ್ರಮುಖ ಎಲ್ಲಾ ಪತ್ರಿಕೆಗಳಲ್ಲಿ ಕತೆ, ಕವನ ಲೇಖನ ಪ್ರವಾಸ ಕಥನಗಳನ್ನು ನಿರಂತರವಾಗಿ ಬರೆಯುತ್ತಾ ಬಂದಿದ್ದಾರೆ.

ಇವರ ಚೊಚ್ಚಲ ಕವನ ಸಂಕಲನ ಕಾಯುತ್ತಾ ಕವಿತೆ ಪ್ರಕಟವಾಗಿದೆ.  ಅಂತರಂಗದ ಮೃದಂಗ  ಕವನ ಸಂಕಲನದ ಹಸ್ತಪ್ರತಿಗೆ ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ  2016 ನೇ ಸಾಲಿನ  ಶ್ರೀಮತಿ ಸುಶೀಲಾ  ಶೆಟ್ಟಿ ಸ್ಮಾರಕ ಪ್ರಶಸ್ತಿ ಲಭಿಸಿದೆ. ಅಭಿಜಿತ್‌ ಪ್ರಕಾಶನದ ಮೂಲಕ ಬೆಳಕು ಕಂಡ ಈ ಕೃತಿಗೆ ಒಳನಾಡು ಮತ್ತು ಹೊರನಾಡಿನ ಕೆಲವು ಸಾಹಿತಿಗಳು ಮೆಚ್ಚಿ  ಪತ್ರಿಕೆಗಳಿಗೆ ವಿಮರ್ಶೆಯನ್ನು ಬರೆದಿದ್ದಾರೆ. ಇವರ ಕತೆ ಕವನಗಳಿಗೆ ಹಲವಾರು ಬಹುಮಾನಗಳು ಬಂದಿದ್ದು ಮುಂಬಯಿ ಹಾಗೂ ಮಂಗಳೂರು ಆಕಾಶ ವಾಣಿ ಯಲ್ಲಿಯೂ ಪ್ರಸಾರ ಗೊಂಡಿವೆ. ಇವರು ಬರೆದ ಭಾವಗೀತೆ ಮಂಗಳೂರು ಆಕಾಶವಾಣಿಯ ತಿಂಗಳ ಭಾವಗಾನಕ್ಕೆ ಆಯ್ಕೆ ಯಾಗಿದೆ.  ಟೈಮ್ಸ್‌ ಆಪ್‌ ಬೆದ್ರ ಪತ್ರಿಕೆಯಲ್ಲಿ ಅಂಕಣ ಬರೆಯುತ್ತಿರುವ ಅನಿತಾ ಅವರು ಮುಂಬಯಿ ವಿಶ್ವವಿದ್ಯಾಲಯದಲ್ಲಿ  ಕನ್ನಡ ಎಂಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.