ಸಿಸಿಟಿವಿಯಲ್ಲಿ ಸಿಕ್ಕಿಬಿದ್ದ  ಕಳ್ಳನೃತ್ಯ!


Team Udayavani, Oct 9, 2018, 5:18 AM IST

44.jpg

ಮನೆಗಳು, ಬೀದಿಗಳಲ್ಲಿ ಸಿಸಿಟಿವಿ ಅಳವಡಿಸಿದರೂ ಕಳ್ಳತನ ನಿಲ್ಲುತ್ತಿಲ್ಲ. ಯಾಕೆಂದರೆ ಕಳ್ಳರಿಗೆ ಸಿಸಿಟಿವಿ ಭಯವೇ ಇಲ್ಲ. ಗುಜರಾತ್‌ನ ಗಾಂಧಿನಗರದಲ್ಲಿ ಅಪಾರ್ಟ್‌ಮೆಂಟ್‌ ಒಂದರ ಫ್ಲಾಟ್‌ಗೆ ನುಗ್ಗಿದ ಕಳ್ಳರ ಗ್ಯಾಂಗ್‌ ಪೈಕಿ ಒಬ್ಬನಂತೂ ಸಿಸಿಟಿವಿ ಎದುರಿಗೇ ಡ್ಯಾನ್ಸೂ ಮಾಡಿದ್ದಾನೆ! ಈತ ಪೊಲೀಸರಿಗೆ ಕಿಚಾಯಿಸಲು ಡ್ಯಾನ್ಸ್‌ ಮಾಡಿದಂತಿದೆ. ಈತನ ಕಳ್ಳ ಸ್ನೇಹಿತರು ಕದ್ದು ಹೊರಗೆ ಹೊಗುತ್ತಿದ್ದಂತೆಯೇ ಬಟ್ಟೆಯನ್ನು ಮುಚ್ಚಿಹಾಕಿಕೊಂಡು ಸಿಸಿಟಿವಿ ಕ್ಯಾಮೆರಾ ಬಳಿ ಬಂದ ಕಳ್ಳ ಮನಬಂದಂತೆ ಡ್ಯಾನ್ಸ್‌ ಮಾಡಿ ಹೋಗಿದ್ದಾನೆ. ಆದರೆ ಫ್ಲಾಟ್‌ ಮಾಲೀಕರ ಅದೃಷ್ಟಕ್ಕೆ ಆತನ ಮುಖ ಸ್ವಲ್ಪ ಕಾಣುವಂತಿದೆ.

ಹೀಗಾಗಿ ಪೊಲೀಸರು ಈತನಿಗಾಗಿ ಬಲೆ ಬೀಸಿದ್ದಾರೆ. ಇದೇ ಅಪಾರ್ಟ್‌ಮೆಂಟ್‌ನ ಇತರ ಕೆಲವು ಮನೆಗಳಲ್ಲೂ ಇದೇ ಕಳ್ಳರ ಗ್ಯಾಂಗ್‌ ದರೋಡೆ ನಡೆಸಿದೆ. ಒಂದು ಮನೆಯಲ್ಲಿ 60 ಸಾವಿರಕ್ಕೂ ಹೆಚ್ಚು ಮೌಲ್ಯದ ಸಾಮಗ್ರಿ ಕಳುವಾಗಿದೆ. ಆದರೆ ಡ್ಯಾನ್ಸ್‌ ಮಾಡಿದ ಫ್ಲಾಟ್‌ನಲ್ಲಿ ಎಷ್ಟು ಮೌಲ್ಯದ ಸಾಮಗ್ರಿ ಕಳುವಾಗಿದೆ ಎಂಬ ಮಾಹಿತಿ ಇನ್ನೂ ತಿಳಿದುಬಂದಿಲ್ಲ

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.