4 ಲಕ್ಷ ತೆಗೆದುಕೊಂಡು ಲೈಂಗಿಕ ಕಿರುಕುಳ ಆರೋಪ ಮಾಡ್ತಾರೆ: BJP ಸಂಸದ


Team Udayavani, Oct 9, 2018, 3:29 PM IST

bjp-mp-udit-raj-700.jpg

ಹೊಸದಿಲ್ಲಿ : “ಸಮಾಜದ ವಿವಿಧ ವರ್ಗಗಳಿಗೆ ಸೇರಿದ ಗಣ್ಯ ಪುರುಷರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡುವ ಮಹಿಳೆಯರು ಆತನಿಗೆ ಆಗದವರಿಂದ 2ರಿಂದ 4 ಲಕ್ಷ ರೂ. ಹಣ ತೆಗೆದುಕೊಂಡು ಈ ರೀತಿಯ ಆಪಾದನೆಗಳನ್ನು ಮಾಡುತ್ತಾರೆ; ಅದಾಗಿ ಸ್ವಲ್ಪ ಸಮಯದ ಬಳಿಕ ಅವರು ಮತ್ತೋರ್ವ ಪುರುಷನ ವಿರುದ್ಧ ಅದೇ ರೀತಿಯ ಆರೋಪ ಮಾಡುತ್ತಾರೆ; ಹಣಕ್ಕಾಗಿ ಹೀಗೆ ಕುತಂತ್ರ ಮಾಡುವುದು ಕೆಲವು ಮಹಿಳೆಯರಿಗೆ ಅಭ್ಯಾಸವಾಗಿ ಹೋಗಿದೆ’ ಎಂದು ಬಿಜೆಪಿ ಸಂಸದ ಉದಿತ್‌ ರಾಜ್‌ ಅವರು “ಮೀ ಟೂ ಮಹಿಳಾ ಆಂದೋಲನದ’ ಬಗ್ಗೆ  ಹೇಳಿದ್ದಾರೆ. ಅಂತೆಯೇ ಈ ಮಾತುಗಳು ಈಗ ವಿವಾದಕ್ಕೆ ಕಾರಣವಾಗಿ ವೈರಲ್‌ ಆಗಿವೆ. 

“ಮಹಿಳೆಯರನ್ನು ದೈಹಿಕ ಸ್ವಾರ್ಥಕ್ಕೆ ಬಳಸಿಕೊಳ್ಳುವುದು ಪುರುಷರ ಸ್ವಭಾವ ಎನ್ನುವುದನ್ನು ನಾನೂ ಒಪ್ಪಿಕೊಳ್ಳುತ್ತೇನೆ. ಹಾಗೆಂದು ಮಹಿಳೆಯರು ಸರಿಯಾಗಿದ್ದಾರಾ ? ಈ ರೀತಿಯ ಮೀ ಟೂ ಆಂದೋಲನವನ್ನು ಅವರು ದುರ್ಬಳಕೆ ಮಾಡುತ್ತಿದ್ದಾರೆ. ಇದರಿಂದ ಪುರುಷನ ಬದುಕು ಸರ್ವನಾಶವಾಗಿ ಹೋಗುತ್ತದೆ’ ಎಂದು ಉದಿತ್‌ ರಾಜ್‌ ಹೇಳಿದರು. 

ದಶಕದ ಬಳಿಕ ಚಿತ್ರ ನಟ ನಾನಾ ಪಾಟೇಕರ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ನಟಿ ತನುಶ್ರೀ ದತ್ತಾ ವಿರುದ್ಧ ಉದಿತ್‌ ರಾಜ್‌ ಕಟು ಟೀಕೆ ಮಾಡಿದರು. 

ಮೀ ಟೂ ನಂತಹ ಮಹಿಳಾ ಆಂದೋಲನವೇ ತಪ್ಪು ಎಂದು ಉದಿತ್‌ ರಾಜ್‌ ಹೇಳಿದರು. ತನುಶ್ರೀ ದತ್ತಾ ಪ್ರಕರಣದಲ್ಲಿ 10 ವರ್ಷಗಳ ಬಳಿಕ ಪಾಟೇಕರ್‌ ವಿರುದ್ಧ ಆರೋಪ ಮಾಡಲಾಗಿದೆ. ಇಷ್ಟು ವರ್ಷಗಳ ಬಳಿಕ ಸತ್ಯವನ್ನು ಪರಾಮರ್ಶಿಸಲು ಸಾಧ್ಯವೇ ? ಎಂದು ಉದಿತ್‌ ರಾಜ್‌ ಪ್ರಶ್ನಿಸಿದರು. 

ಇದೇ ವೇಳೆ ಬಾಲಿವುಡ್‌ನ‌ ಹಲವು ತಾರೆಯರು ತನುಶ್ರೀ ದತ್ತಾ ಅವರನ್ನು ಬೆಂಬಲಿಸಿದ್ದು ಕೇಂದ್ರ ಮಹಿಳಾ ಮತ್ತು ಶಿಶು ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ “ಮೀ ಟೂ ಆಂದೋಲನ ಭಾರತದಲ್ಲಿ ಆರಂಭವಾಗಿರುವುದು ಸ್ವಾಗತಾರ್ಹವಾಗಿದೆ’ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.