ಮೊಡವೆ ಮೂಡಿತೇ?


Team Udayavani, Oct 10, 2018, 6:00 AM IST

1.jpg

ಒಂದೇ ಒಂದು ಮೊಡವೆಯೂ ಮೂಡದೆ ಹದಿಹರೆಯವನ್ನು ದಾಟಿದವರಿಲ್ಲ. ಚರ್ಮದ ಅಶುಚಿತ್ವ, ಹಾರ್ಮೋನು ಬದಲಾವಣೆ, ಮಾನಸಿಕ ಒತ್ತಡ, ತಲೆಹೊಟ್ಟು ಮುಂತಾದ ಕಾರಣಗಳೇ ನೆಪವಾಗಿ, ಮುಖದ ಅಂದಗೆಡುತ್ತದೆ. ಮೊಡವೆಗೆ ಹೆದರಿ, ಸೋಪು, ಕ್ರೀಮು, ಫೇಸ್‌ವಾಶ್‌ ಮೇಲೆ ದುಡ್ಡು ಸುರಿಯುವವರಿದ್ದಾರೆ. ಈ ರೀತಿಯ ಹರಸಾಹಸಗಳಿಂದ ಮುಖ ಇನ್ನಷ್ಟು ಅಂದಗೆಡುತ್ತದೇ ವಿನಾ, ಮೊಡವೆ ಸಂಪೂರ್ಣವಾಗಿ ಗುಣವಾಗುವುದಿಲ್ಲ. ರಿಲ್ಯಾಕ್ಸ್‌, ಮೊಡವೆಯ ಗೊಡವೆಯಿಂದ ದೂರಾಗಲು ಕೆಲವು ಟಿಪ್ಸ್‌ಗಳು ಇಲ್ಲಿವೆ.

1.    ಮುಖವನ್ನು ದಿನಕ್ಕೆ ನಾಲ್ಕೈದು ಬಾರಿ ತೊಳೆಯಿರಿ.
2.    ತಲೆಯಲ್ಲಿ ಹೊಟ್ಟು ಆಗದಂತೆ ನೋಡಿಕೊಳ್ಳಿ.
3.    ಕೂದಲಿಗೆ ರಾಸಾಯನಿಕ ಶ್ಯಾಂಪೂಗಳನ್ನು ಬಳಸದಿರುವುದು ಒಳಿತು.
4.    ಮೊಡವೆಗಳನ್ನು ಕೈಯಿಂದ ಹಿಸುಕುತ್ತಾ, ಉಗುರಿನಿಂದ ಮುಟ್ಟುತ್ತಾ ಇರಬಾರದು. ಹಾಗೆ ಮಾಡುವುದರಿಂದ ಮೊಡವೆ ಒಣಗಿದ ನಂತರ, ಕಲೆ ಉಳಿದುಕೊಳ್ಳುತ್ತದೆ. 
5.    ಕೊತ್ತಂಬರಿ ಸೊಪ್ಪಿನ ರಸಕ್ಕೆ, ಲಿಂಬೆರಸ ಸೇರಿಸಿ ಮುಖಕ್ಕೆ ಹಚ್ಚುವುದರಿಂದ ಮೊಡವೆ ಮತ್ತು ಕಲೆಗಳು ಮಾಯವಾಗುತ್ತವೆ.
6.    ಲಿಂಬೆಹಣ್ಣಿನ ಸಿಪ್ಪೆ ಅಥವಾ ಲಿಂಬೆ ಎಲೆಯನ್ನು, ಅರಿಶಿಣದ ಜೊತೆಗೆ ಸೇರಿಸಿ ನುಣ್ಣಗೆ ಅರೆದು ಪೇಸ್ಟ್ ಮಾಡಿ, ಅದನ್ನು ಮುಖಕ್ಕೆ ಹಚ್ಚುವುದೂ ಮೊಡವೆಗಳಿಗೆ ರಾಮಬಾಣ. 
7.    ಪ್ರತಿದಿನ ಮುಖವನ್ನು ಎಳನೀರಿನಿಂದ ತೊಳೆಯುವುದರಿಂದ ಮುಖದ ಕಾಂತಿ ಹೆಚ್ಚಿ, ಮೊಡವೆಗಳು ಮಾಯವಾಗುತ್ತವೆ. 
8.    ಕಿತ್ತಳೆ ಹಣ್ಣಿನ ರಸ ಮತ್ತು ಸಿಪ್ಪೆಯನ್ನು ಮುಖಕ್ಕೆ ಹಚ್ಚಿ ಮೊಡವೆಗಳನ್ನು ತಡೆಯಬಹುದು. 
9.    ಸೌತೆಕಾಯಿಯ ರಸ ಅಥವಾ ಸೌತೆಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಮುಖಕ್ಕೆ ಹಚ್ಚುವುದು, ತುಂಡುಗಳಿಂದ ಮುಖವನ್ನು ತಿಕ್ಕುವುದರಿಂದ ಮೊಡವೆಗಳು ದೂರವಾಗುತ್ತದೆ. ಮುಖದ ಮೇಲೆ ಇರುವ ಕಪ್ಪು ಕಲೆಗಳು ದೂರವಾಗುವುದು.
10.    ಹಾಲಿನ ಕೆನೆ, ಕಡಲೆಹಿಟ್ಟು, ಅರಿಶಿನ, ಲಿಂಬೆರಸ ಬೆರೆಸಿ ಪೇಸ್ಟ್ ತಯಾರಿಸಿ, ಮುಖಕ್ಕೆ ಲೇಪಿಸುವುದರಿಂದ ಮುಖದ ಕಾಂತಿ ಹೆಚ್ಚುವುದಲ್ಲದೆ, ಮೊಡವೆಗಳು ದೂರವಾಗುತ್ತದೆ. 
11.    ಹಸಿ ತರಕಾರಿ, ತಾಜಾ ಹಣ್ಣು, ಹಸಿರು ಸೊಪ್ಪುಗಳ ಸೇವನೆಯಿಂದಲೂ ಮೊಡವೆಯನ್ನು ದೂರವಿಡಬಹುದು. 
12.    ಕರಿದ ತಿಂಡಿ, ಕೊಬ್ಬಿನಾಂಶವಿರುವ ಪದಾರ್ಥಗಳಿಂದ ಆದಷ್ಟು ದೂರವಿದ್ದರೆ ಮೊಡವೆಗಳು ಬರುವುದಿಲ್ಲ.

ಹರ್ಷಿತಾ ಕುಲಾಲ್‌ ಕಾವು

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.