ಕಠಿನ ಶ್ರಮದಿಂದಲೇ ನಂ. 1 ಸಾಧನೆ


Team Udayavani, Oct 10, 2018, 6:00 AM IST

13.jpg

ಉಡುಪಿ: ಹಾರ್ಡ್‌ ವರ್ಕ್‌ ಮಾಡುತ್ತೇನೆ. ದಿನವೂ 3 ಗಂಟೆ ಅಭ್ಯಾಸ, ಒಂದು ತಾಸು ಫಿಟ್‌ನೆಸ್‌ ವರ್ಕ್‌ ಮಾಡುತ್ತೇನೆ. ತಂದೆ-ತಾಯಿಯ ಪೂರ್ಣ ಬೆಂಬಲ ಇದೆ. ಕಠಿನ ಹಾಗೂ ಸತತ ಶ್ರಮದಿಂದ ಏನಾದರೂ ಸಾಧಿಸಬಹುದೆಂದು ತಿಳಿದಿದ್ದೇನೆ… ಇದು ಅಂಡರ್‌-15 ಟೇಬಲ್‌ ಟೆನಿಸ್‌ನ ಬಾಲಕಿಯರ ವಿಭಾಗದಲ್ಲಿ (ಸಬ್‌ ಜೂನಿಯರ್‌) ಭಾರತದ ನಂ. 1 ರ್‍ಯಾಂಕಿಂಗ್‌ನಲ್ಲಿರುವ ಕರ್ನಾಟಕದ ಅನರ್ಘ್ಯ ಅವರ ವಿಶ್ವಾಸದ ನುಡಿ.

ಕಲ್ಯಾಣಪುರದ ಮಿಲಾಗ್ರಿಸ್‌ ವಿದ್ಯಾಸಂಸ್ಥೆಯಲ್ಲಿ ಜರಗಿದ 3 ದಿನಗಳ ರಾಜ್ಯ ಮಟ್ಟದ ಟೇಬಲ್‌ ಟೆನಿಸ್‌ನಲ್ಲಿ ಪಾಲ್ಗೊಂಡ ಅನರ್ಘ್ಯ ಮಂಜುನಾಥ್‌ “ಉದಯವಾಣಿ’ ಜತೆ ಮಾತನಾಡಿದರು. ಉಡುಪಿಯಲ್ಲಿಯೂ ಟೇಬಲ್‌ ಟೆನಿಸ್‌ ಪ್ರತಿಭೆಗಳಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. “ಬೆಂಗಳೂರಿ ನಲ್ಲಿ ಬೇಕಾದಷ್ಟು ಟೇಬಲ್‌ ಟೆನಿಸ್‌ ಕ್ಲಬ್‌ಗಳಿವೆ. ಆದರೆ ಉಡುಪಿಯಲ್ಲಿಲ್ಲ. ಬೆಂಗಳೂರಿನಂತೆ ಉಡುಪಿ ಯಲ್ಲಿಯೂ ಪ್ರೋತ್ಸಾಹ ದೊರೆಯ ಬೇಕು’ ಎಂದರು ಅನರ್ಘ್ಯ. 

ಬೆಂಗಳೂರು ಇಂಟರ್‌ನ್ಯಾಶನಲ್‌ ಅಕಾಡೆಮಿ ಇಂಗ್ಲಿಷ್‌ ಮೀಡಿಯಂ ಹೈಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿನಿಯಾಗಿರುವ ಅನರ್ಘ್ಯ ಈ ವರ್ಷದ ಪರೀಕ್ಷೆಗಳಲ್ಲಿ ಯಾವುದನ್ನೂ ಬರೆದಿಲ್ಲವಂತೆ. 

ನಾನು ಗೇಮ್ಸ್‌
ನಲ್ಲೇ ಬ್ಯುಸಿ ಇದ್ದೆ. ಡಿಸೆಂಬರ್‌ನಲ್ಲಿ ಎಲ್ಲ ಸ್ಪರ್ಧೆಗಳು ಮುಗಿಯುತ್ತವೆ. ಅನಂತರ ಒಟ್ಟಿಗೆ ಬರೆಯುತ್ತೇನೆ. 8ನೇ ತರಗತಿಯಲ್ಲಿ ಶೇ. 88 ಅಂಕ ಗಳಿಸಿದ್ದೇನೆ. ತಂದೆ ಮಂಜುನಾಥ್‌ ಮತ್ತು ತಾಯಿ ಅರ್ಚನಾ ಮಂಜುನಾಥ್‌ ಅವರ ಪೂರ್ಣ ಬೆಂಬಲ ನನಗಿದೆ. ಮುಂದೆ 17ರ ವಯೋಮಿತಿ ವಿಭಾಗದಲ್ಲಿ ಆಡಬೇಕು. ಅಲ್ಲಿ  ಸ್ಪರ್ಧೆ ಕಠಿನವಾಗಿರಬಹುದು. ಹೆಚ್ಚು ಶ್ರಮ ಬೇಕು. ನನ್ನಂತೆ ಇತರ ಮಕ್ಕಳಿಗೂ ಪ್ರೋತ್ಸಾಹ ದೊರೆಯಬೇಕು.
ಅನರ್ಘ್ಯ

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.