ಬ್ಲೇಡ್‌ ರನ್ನರ್‌ ಆನಂದ್‌ಗೆ ಕಂಚು


Team Udayavani, Oct 9, 2018, 11:56 PM IST

18.jpg

ಜಕಾರ್ತಾ: ಬೆಂಗಳೂರಿನ ಎಂಇಜಿ (ಮದ್ರಾಸ್‌ ಎಂಜಿನಿಯರಿಂಗ್‌ ಗ್ರೂಪ್‌) ಸೈನಿಕ ಬ್ಲೇಡರ್‌ ರನ್ನರ್‌ ಆನಂದ್‌ ಗುಣಶೇಖರನ್‌ ಏಶ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇವರು 200 ಮೀ. ಪುರುಷರ ಟಿ44/62/64 ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು. ಆದರೆ ಕೊನೆಯ ಹಂತದಲ್ಲಿ ಅವರು ಕಂಚಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಯಾರಿವರು ಆನಂದನ್‌?
ಆನಂದ್‌ ಗುಣಶೇಖರ್‌ ಮೂಲತಃ ತಮಿಳು ನಾಡಿನವರು. ಭಾರತೀಯ ರಕ್ಷಣಾ ವಿಭಾಗದಲ್ಲಿ ಉದ್ಯೋಗ ನಿಮಿತ್ತ ಕಳೆದ ಕೆಲವು ವರುಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಹಾಗೂ ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌)ದಲ್ಲಿ ತರಬೇತಿ ಪಡೆದಿದ್ದಾರೆ. 

ಬಾಂಬ್‌ ಸ್ಫೋಟಕ್ಕೆ ಆನಂದನ್‌ ಕಾಲ್‌ ಕಟ್‌: 2008ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಲೈನ್‌ ಆಫ್ ಕಂಟ್ರೋಲ್‌ (ಎಲ್‌ಒಸಿ)ನಲ್ಲಿ ಆನಂದ್‌ ಗುಣಶೇಖರನ್‌ ಸಹ ಸೈನಿಕರೊಂದಿಗೆ ಪಹರೆ ನಡೆಸುತ್ತಿದ್ದರು. ತಮ್ಮ ತಂಡದ ಜತೆಗೆ ಮುಂದೆ ಸಾಗಬೇಕು ಎನ್ನುವಷ್ಟರಲ್ಲಿ ಭಯೋತ್ಪಾದಕರು ಹುದುಗಿಸಿಟ್ಟಿದ್ದ ಬಾಂಬ್‌ ಸ್ಫೋಟಕ್ಕೆ ಆನಂದನ್‌ ಅವರ ಎಡಗಾಲು ಸ್ಫೋಟಕ್ಕೆ ಸಿಲುಕಿ ನುಚ್ಚು ನೂರಾಗಿತ್ತು. ಕಾಲು ಕಳೆದುಕೊಂಡ ಆನಂದನ್‌ ಸೋತು ತಲೆ ಕೆಡಿಸಿಕೊಂಡು ಕೂರಲಿಲ್ಲ. ಛಿದ್ರವಾದ ಕಾಲಿಗೆ ಕೃತಕ ಕಾಲು ಕಟ್ಟಿಕೊಂಡರು. ಬ್ಲೇಡ್‌ ರನ್ನರ್‌ ಆಗಿ ಬದಲಾದರು. ಹಲವಾರು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ತನ್ನ ಸಾಮರ್ಥ್ಯವನ್ನು ತೋರಿಸಿದರು.

ಟಾಪ್ ನ್ಯೂಸ್

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Polls: ಪಂಜಾಬ್‌ನ ಖಡೂರ್‌ ಕ್ಷೇತ್ರದಿಂದ ಖಲಿಸ್ಥಾನ ಉಗ್ರ ಅಮೃತ್‌ ಸ್ಪರ್ಧೆ

Lok Sabha Polls: ಪಂಜಾಬ್‌ನ ಖಡೂರ್‌ ಕ್ಷೇತ್ರದಿಂದ ಖಲಿಸ್ಥಾನ ಉಗ್ರ ಅಮೃತ್‌ ಸ್ಪರ್ಧೆ

Mallikarjun Kharge: ಮಟನ್‌-ಚಿಕನ್‌ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ

Mallikarjun Kharge: ಮಟನ್‌-ಚಿಕನ್‌ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Ipl 2024: ರಾಜಸ್ಥಾನ್‌ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಂಜಾಬ್

Ipl 2024: ರಾಜಸ್ಥಾನ್‌ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಂಜಾಬ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.