ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪುನರಾರಂಭ


Team Udayavani, Oct 10, 2018, 6:00 AM IST

23.jpg

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ದಾಖಲಾಗಿರುವ ವಿದ್ಯಾರ್ಥಿ ಗಳಿಗೆ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ನೀಡಲು ಆಡಳಿತ ಮಂಡಳಿ ಬದ್ಧವಾಗಿದೆ  ಎಂದು ಕುಲಪತಿ ಪ್ರೊ| ಡಿ.ಶಿವಲಿಂಗಯ್ಯ ಹೇಳಿದರು. 3 ವರ್ಷಗಳ ಬಳಿಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪುನರಾರಂಭವಾಗಿದೆ. 17 ಕೋರ್ಸ್‌ಗಳಿಗೆ 8,539 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ನಿರೀಕ್ಷೆಯಷ್ಟು ಅರ್ಜಿಗಳು ಬಂದಿಲ್ಲ. ಅ. 20ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ಇರುವುದರಿಂದ ಸುಮಾರು 10 ಸಾವಿರ ಅರ್ಜಿಗಳು ಬರುವ ನಿರೀಕ್ಷೆ ಇದೆ ಎಂದರು.

ಪ್ರಸಕ್ತ ಸಾಲಿನಲ್ಲಿ 17 ತಾಂತ್ರಿಕೇತರ ಕೋರ್ಸ್‌ಗಳ ಜತೆಗೆ 14 ಕೋರ್ಸ್‌ಗಳಿಗೂ ಯುಜಿಸಿ ಮಾನ್ಯತೆ ನೀಡಿದೆ. 17 ಕೋರ್ಸ್‌ಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಿದ್ದೇವೆ. ಉಳಿದ 14 ಕೋರ್ಸ್‌ಗಳಿಗೆ 2ನೇ ಹಂತದಲ್ಲಿ ಅರ್ಜಿ ಆಹ್ವಾನಿಸ ಲಿದ್ದೇವೆ. ಯುಜಿಸಿಯಿಂದ ಮಾನ್ಯತೆ ಪಡೆಯವ ಪ್ರಕ್ರಿಯೆಯಿಂದ ಪ್ರಸಕ್ತ ಸಾಲಿನಲ್ಲಿ ದಾಖಲಾತಿ ಪ್ರಕ್ರಿಯೆ ಮೂರು ತಿಂಗಳು ತಡವಾಗಿದೆ. ಎಂಬಿಎ ಹಾಗೂ ಬಿ.ಇಡಿ. ಕೋರ್ಸ್‌ಗೂ ಯುಜಿಸಿ ಮಾನ್ಯತೆ ನೀಡಿದೆ. 2019ರ ಜನವರಿಯಲ್ಲಿ ಇದಕ್ಕೆ ಪ್ರವೇಶ ಪರೀಕ್ಷೆ ನಡೆಸಲಿದ್ದೇವೆ. ಎಲ್‌ಎಲ್‌ಎಂ ಕೋರ್ಸ್‌ನ ಮಾನ್ಯತೆಗೂ ಪ್ರಯತ್ನ ನಡೆಸುತ್ತಿದ್ದೇವೆ ಎಂದರು.

ಶೇ.50ರಷ್ಟು ವಿನಾಯಿತಿ
2013-14, 2014-15 ಹಾಗೂ 2015-16 ರಲ್ಲಿ  ವಿವಿಯ ವಿವಿಧ ಕೋರ್ಸ್‌ಗಳಿಗೆ ಸೇರಿ ಪದವಿ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿ ಗಳಿಗೆ ಪದವಿ ಪ್ರಮಾಣ ಕೊಡಿಸುವ ಬಗ್ಗೆ ಯುಜಿಸಿ ಜತೆ ನಿರಂತರ ಮಾತುಕತೆ ನಡೆಸುತ್ತಿ ದ್ದೇವೆ. ಈ ಎಲ್ಲ ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್‌ ಗಳಿಗೆ  ಸೇರಿಕೊಳ್ಳಲು ಅವಕಾಶ ಇದೆ. ಅಂಥ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಶುಲ್ಕ ವಿನಾಯಿತಿ ನೀಡಲಿದ್ದೇವೆ. ಹಾಗೆಯೇ ಮಹಿಳಾ ಅಭ್ಯರ್ಥಿಗಳಿಗೂ ಶೇ.50ರಷ್ಟು ಶುಲ್ಕ ವಿನಾಯಿತಿ ಇದೆ ಎಂದು ಕುಲಪತಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

putturPuttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

ಡಿಕೆಶಿ ಬದಲಾವಣೆಗಿದು ಕಾಲವಲ್ಲ; ರಾಜಣ್ಣಗೆ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್‌ ತಿರುಗೇಟು

D. K. Shivakumar ಬದಲಾವಣೆಗಿದು ಕಾಲವಲ್ಲ; ರಾಜಣ್ಣಗೆ ಜಿ.ಸಿ. ಚಂದ್ರಶೇಖರ್‌ ತಿರುಗೇಟು

bjpಸರ್ಕಾರದ ಕಮಿಷನ್‌ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ

ಸರ್ಕಾರದ ಕಮಿಷನ್‌ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ

ಜಾಮೀನಿಗಾಗಿ ಕೋರ್ಟ್‌ ಮೊರೆ ಹೋದ ಭವಾನಿ ರೇವಣ್ಣ

ಜಾಮೀನಿಗಾಗಿ ಕೋರ್ಟ್‌ ಮೊರೆ ಹೋದ ಭವಾನಿ ರೇವಣ್ಣ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.