ಆಮ್ರಪಾಲಿ ಸಮೂಹದ ಕಟ್ಟಡಗಳನ್ನು ಸೀಲ್ ಮಾಡಲು ಸುಪ್ರೀಂ ಆದೇಶ
Team Udayavani, Oct 10, 2018, 4:32 PM IST
ಹೊಸದಿಲ್ಲಿ : ಸುಪ್ರೀಂ ಕೋರ್ಟ್ ಇಂದು ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಬಿಹಾರದ ರಾಜಗಿರ್ ಮತ್ತು ಬಕ್ಸಾರ್ ನಲ್ಲಿನ ಆಮ್ರಪಾಲಿ ಕಟ್ಟಡಗಳನ್ನು ಸೀಲ್ ಮಾಡುವಂತೆ ಆದೇಶಿಸಿದೆ.
ಈ ಕಟ್ಟಡಗಳಲ್ಲಿ ತಮ್ಮ ಸಮೂಹದ ಎಲ್ಲ 46 ಕಂಪೆನಿಗಳ ದಾಖಲೆಗಳು ಇವೆ ಎಂದು ಆಮ್ರಪಾಲಿ ನಿರ್ದೇಶಕರು ಕೋರ್ಟಿಗೆ ತಿಳಿಸಿದ ಕಾರಣ ಕೋರ್ಟ್, ಆ ಕಟ್ಟಡಗಳನ್ನು ಸೀಲ್ ಮಾಡುವಂತೆ ಆದೇಶಿಸಿತು.
ಆಮ್ರಪಾಲಿ ಸಮೂಹ ತನ್ನ ಎಲ್ಲ ದಾಖಲೆಗಳನ್ನು ಕೋರ್ಟ್ ನಿಂದ ನೇಮಕಗೊಂಡಿರುವ ಫೊರೆನ್ಸಿಕ್ ಆಡಿಟರ್ ಗಳಿಗೆ ಒಪ್ಪಿಸದಿದ್ದ ಕಾರಣ ನಿನ್ನೆ ಮಂಗಳವಾರ ಸುಪ್ರೀಂ ಕೋರ್ಟ್ ಆಮ್ರಪಾಲಿ ಸಮೂಹದ ಸಿಎಂಡಿ ಅನಿಲ್ ಕುಮಾರ್ ಶರ್ಮಾ, ಮತ್ತು ಇಬ್ಬರು ನಿರ್ದೇಶಕರುಗಳಾದ ಶಿವ ಪ್ರಿಯ ಮತ್ತು ಅಜಯ್ ಕುಮಾರ್ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ