ನಾವೇನು ಸಮಾಜ ಸೇವೆ ಮಾಡಲು ಇಲ್ಲಿ ಬಂದಿಲ್ಲ!; ಕೇಂದ್ರ ಸಚಿವ ಹೆಗಡೆ
Team Udayavani, Oct 11, 2018, 2:22 PM IST
ಶಿರಸಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಮತ್ತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.
ಗುರುವಾರ ಶಿರಸಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ”ನಾವು ಇಲ್ಲಿ ಬಂದು ಕುಳಿತಿರುವುದು ರಾಜಕಾರಣ ಮಾಡಲಿಕ್ಕೆ. ರಾಜಕಾರಣ ಬಿಟ್ಟು ಬೇರೆನು ಮಾಡಬೇಕು. ರಾಜಕಾರಣ ಮಾಡುವುದಕ್ಕಾಗಿ ನಾವು ತಾಲೂಕು ಅಧ್ಯಕ್ಷ ಆಗಿದ್ದು, ತಾಲೂಕು ಪ್ರಮುಖ್ ಆಗಿದ್ದು, ಜಿಲ್ಲಾ ಪ್ರಮುಖ್ ಆಗಿದ್ದು. ನಾವೇನು ಇಲ್ಲಿ ಸಮಾಜ ಸೇವೆ ಮಾಡಲು ಬಂದು ಕುಳಿತಿಲ್ಲ” ಎಂದರು.
ಆ ಬಳಿಕ ‘ಮಾಧ್ಯಮಗಳು ಹೇಗೆ ಬರೆದುಕೊಳ್ಳುತ್ತಾರೋ ಹಾಗೇ ಬರೆದುಕೊಳ್ಳಲಿ’ ಎಂದು ಸವಾಲನ್ನೂ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ