ಎನ್.ಮಹೇಶ್ ರಾಜೀನಾಮೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಲಾಬಿ
Team Udayavani, Oct 12, 2018, 9:43 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್ಪಿ ಸಚಿವ ಎನ್.ಮಹೇಶ್ ರಾಜೀನಾಮೆ ಬೆನ್ನಲ್ಲೇ ಆ ಸ್ಥಾನಕ್ಕೆ ಯಾರು ಎಂಬ ಚರ್ಚೆಗಳು ಪ್ರಾರಂಭವಾಗಿವೆ.
ಎನ್.ಮಹೇಶ್ ಅವರು ಜೆಡಿಎಸ್ ಕೋಟಾದಡಿ ಸಚಿವರಾಗಿದ್ದ ಕಾರಣ ಇದೀಗ ತೆರವಾಗಿರುವ ಸ್ಥಾನಕ್ಕೆ ಜೆಡಿಎಸ್ನಿಂದಲೇ
ಭರ್ತಿಯಾಗಬೇಕಿದೆ. ಈಗಾಗಲೇ ಜೆಡಿಎಸ್ ಒಂದು ಸ್ಥಾನ ಉಳಿಸಿಕೊಂಡಿದ್ದು, ಇದೀಗ ಎರಡು ಸ್ಥಾನ ಸಿಕ್ಕಂತಾಗಿದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನಗೊಂಡಿದ್ದ ಎಚ್.ಕೆ.ಕುಮಾರಸ್ವಾಮಿ, ಕೃಷ್ಣಾರೆಡ್ಡಿ, ಬಸವರಾಜ ಹೊರಟ್ಟಿ,ಸಿರಾ ಸತ್ಯನಾರಾಯಣ, ಕೆ.ಶ್ರೀನಿವಾಸಗೌಡ ಅವರು ಎರಡು ಸ್ಥಾನಗಳಿಗೆ ಆಕಾಂಕ್ಷಿಗಳಾಗಿದ್ದಾರೆ.
ಎನ್.ಮಹೇಶ್ ಅವರನ್ನು ದಲಿತ ಸಮುದಾಯದ ಕೋಟಾದಡಿ ತೆಗೆದುಕೊಂಡಿರುವುದರಿಂದ ಎಚ್.ಕೆ. ಕುಮಾರಸ್ವಾಮಿಯವರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ