ದಸರಾ ಮಕ್ಕಳ ವೇದಿಕೆ:ಹೆಸರು ಹೇಳದ್ದಕ್ಕೆ ಮೂವರು ಸಚಿವರು ಸಿಡಿಮಿಡಿ
Team Udayavani, Oct 12, 2018, 2:10 PM IST
ಮೈಸೂರು: ಒಂದೆಡೆ ಮೈತ್ರಿ ಸರ್ಕಾರದ ಸಚಿವರ ನಡುವಿನ ಭಿನ್ನಮತ ಬಹಿರಂಗಗೊಂಡಿದ್ದರೆ ಇನ್ನೊಂದೆಡೆ ದಸರಾದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಹೆಸರು ಹೇಳಲಿಲ್ಲ ಎಂಬ ಕಾರಣಕ್ಕೆ ಮೂವರು ಸಚಿವರು ವೇದಿಕೆಯಿಂದ ಇಳಿದ ಘಟನೆ ಶುಕ್ರವಾರ ನಡೆದಿದೆ.
ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ನಿಗದಿಯಂತೆ ಸಚಿವರಾಗಿದ್ದ ಎನ್.ಮಹೇಶ್ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಬೇಕಿತ್ತು. ಆದರೆ ಅವರು ಹುದ್ದೆಗೆ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಸಚಿವ ಜಿ.ಟಿ.ದೇವೇಗೌಡ ಅವರು ಉದ್ಘಾಟಿಸಿದರು.
ವೇದಿಕೆಯಲ್ಲಿ ಸಚಿವರಾದ ಶಿವಶಂಕರ್ ರೆಡ್ಡಿ, ಸಾ.ರಾ.ಮಹೇಶ್ ಅವರೂ ಉಪಸ್ಥಿತರಿದ್ದರು. ಮೂವರ ಹೆಸರನ್ನು ವೇದಿಕೆಯಲ್ಲಿ ಹೇಳದ ಕಾರಣ ಸಿಡಿಮಿಡಿಕೊಂಡ ಸಚಿವ ತ್ರಯರು ವೇದಿಕೆಯಿಂದ ಕೆಳಗಿಳಿದಿದ್ದಾರೆ. ಬಳಿಕ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಚಿವರು ಹೊರ ನಡೆದ ಕಾರಣ ಅಧಿಕಾರಿಗಳು ಮತ್ತು ಸಮಾರಂಭಕ್ಕೆ ಆಗಮಿಸಿದ್ದವರು ಒಂದು ಕ್ಷಣ ಗೊಂದಲಕ್ಕೊಳಗಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ