2 ದಿನ ಸರ್ವರ್‌ ಅಪ್‌ಡೇಟ್‌ ಇಂಟರ್ನೆಟ್‌ಗೆ ಬಾಧೆ ಇಲ್ಲ


Team Udayavani, Oct 13, 2018, 10:08 AM IST

s-27.jpg

ಹೊಸದಿಲ್ಲಿ: ವಿಶ್ವಾದ್ಯಂತ ಡೊಮೇನ್‌ ನೇಮ್‌ಗಳನ್ನು ಹಂಚುವ ಹಾಗೂ ಇಂಟರ್‌ನೆಟ್‌ ಡೊಮೇನ್‌ಗಳನ್ನು ನಿಯಂತ್ರಿಸುವ ಐಸಿಎಎನ್‌ಎನ್‌ ತನ್ನ ಸರ್ವರ್‌ಗಳನ್ನು ಅಪ್‌ಡೇಟ್‌ ಮಾಡಲು ನಿರ್ಧರಿಸಿದ್ದು, ಇದರಿಂದಾಗಿ ಜಗತ್ತಿನಾದ್ಯಂತ ಇಂಟರ್‌ನೆಟ್‌ ವೇಗ ಶನಿವಾರದವರೆಗೆ ಸ್ವಲ್ಪಮಟ್ಟಿಗೆ ಕುಂಠಿತಗೊಳ್ಳಲಿದೆ ಎಂದು ಹೇಳಲಾಗಿದೆ. ಆದರೆ, ಇಂಟರ್‌ನೆಟ್‌ ಸ್ಥಗಿತದ ಸಮಸ್ಯೆ ಕೆಲವರಿಗೆ ಮಾತ್ರ ಬಾಧಿಸುತ್ತದೆ. ಶೇ.99ಕ್ಕೂ ಹೆಚ್ಚು ಇಂಟರ್‌ನೆಟ್‌ ಬಳಕೆದಾರರಿಗೆ ಈ ನವೀಕರಣದಿಂದ ತೊಂದರೆಯಾಗದು ಎಂದು ಐಸಿಎಎನ್‌ಎನ್‌ ಹೇಳಿದೆ. ಡೊಮೇನ್‌ ನೇಮ್‌ ರಕ್ಷಣೆಗಾಗಿ ಕ್ರಿಪ್ಟೋಗ್ರಾಫಿಕ್‌ ಕೀ ಅಗತ್ಯವಿದ್ದು, ಅದನ್ನು ಅಳವಡಿಸಲು ಈ ಅಪ್‌ಡೇಟ್‌ ಮಾಡಲಾಗುತ್ತಿದೆ. ಸೈಬರ್‌ ದಾಳಿ ಹೆಚ್ಚುತ್ತಿರುವ ಹಿನ್ನೆಲೆ ಕ್ರಿಪ್ಟೋಗ್ರಾಫಿಕ್‌ ಕೀಯನ್ನು ಡೊಮೇನ್‌ ನೇಮ್‌ಗೆ ಅಳವಡಿಸುವ ಅಗತ್ಯವಿದೆ ಎಂದು ಐಸಿಎಎನ್‌ಎನ್‌ ಹೇಳಿದೆ. ಈ ಬದಲಾವಣೆಗೆ ಮುಂಚಿತವಾಗಿ ತಯಾರಾಗಿಲ್ಲದ ನೆಟ್‌ವರ್ಕ್‌ ಆಪರೇಟರ್‌ಗಳಿಗೆ ಸಮಸ್ಯೆ ಉಂಟಾಗಲಿದೆ. ಅಂದರೆ ಅಪ್‌ಡೇಟ್‌ ವೇಳೆಯೂ ಹಳೆಯ ವ್ಯವಸ್ಥೆಯಲ್ಲೂ ಕಾರ್ಯನಿರ್ವಹಿಸುತ್ತಿದ್ದಲ್ಲಿ, ಅಂತಹ ನೆಟ್‌ವರ್ಕ್‌ ಆಪರೇಟರ್‌ಗಳ ಗ್ರಾಹಕರಿಗೆ ಮಾತ್ರ ಈ ಸಮಸ್ಯೆ ಉಂಟಾಗಬಹುದು.

ಟಾಪ್ ನ್ಯೂಸ್

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.