ಛತ್ತೀಸ್ಗಡ:ಕೈಗೆ ಬಿಗ್ ಶಾಕ್;ಬಿಜೆಪಿ ಸೇರ್ಪಡೆಯಾದ ಆದಿವಾಸಿ ಮುಖಂಡ
Team Udayavani, Oct 13, 2018, 2:31 PM IST
ರಾಯ್ಪುರ್: ವಿಧಾನಸಭಾ ಚುನಾವಣೆಯ ಕಾವು ಹೆಚ್ಚಿರುವ ಛತ್ತೀಸ್ಗಡದಲ್ಲಿ ಅಧಿಕಾರ ಉಳಿಸಿಕೊಳ್ಳಲು ಭಾರಿ ರಣ ತಂತ್ರಗಳನ್ನು ಹೂಡುತ್ತಿರುವ ಬಿಜೆಪಿ ಶನಿವಾರ ಕಾಂಗ್ರೆಸ್ಗೆ ಭಾರೀ ಶಾಕ್ ನೀಡಿದೆ.
ಪ್ರಬಲ ಆದಿವಾಸಿ ಮುಖಂಡರಾಗಿರುವ ಕಾಂಗ್ರೆಸ್ನ ರಾಜ್ಯ ಕಾರ್ಯಾಧ್ಯಕ್ಷರಾಗಿದ್ದ ರಾಮ್ದಯಾಲ್ ಉಯ್ಕೆ ಅವರನ್ನು ಕೇಸರಿ ಪಡೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ನಾಲ್ಕು ಭಾರಿ ಶಾಸಕರಾಗಿರುವ ಉಯ್ಕೆ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಛತ್ತೀಸ್ಗಡ ಸಿಎಂ ರಮಣ್ ಸಿಂಗ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ