ಜಮಖಂಡಿಯಲ್ಲೂ ಬಂಡಾಯ
Team Udayavani, Oct 14, 2018, 6:55 AM IST
ಬಾಗಲಕೋಟೆ: ಜಮಖಂಡಿ ಉಪ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ಗೆ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಶಮನಕ್ಕೆ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಶತ ಪ್ರಯತ್ನ ನಡೆಸಿದ್ದಾರೆ.
ಬಿಜೆಪಿಯಲ್ಲಿ ಬಿ.ಎಸ್.ಸಿಂಧೂರ ಹಾಗೂ ಕಾಂಗ್ರೆಸ್ನಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಸುಶೀಲಕುಮಾರ ಬೆಳಗಲಿ ಬಂಡಾಯದ ಮುನ್ಸೂಚನೆ ನೀಡಿದ್ದಾರೆ. ಜತೆಗೆ ತಮ್ಮ ಬೆಂಬಲಿಗರು, ಸಮಾನ ಮನಸ್ಕರರ ಸಭೆ ನಡೆಸಿ ಉಪ ಚುನಾವಣೆಗೆ ಸ್ಪರ್ಧೆ
ಮಾಡಬೇಕಾ ಅಥವಾ ಪಕ್ಷಾಂತರ ಮಾಡಬೇಕಾ ಎಂಬ ಗಂಭೀರ ಚಿಂತನೆಯಲ್ಲಿ ತೊಡಗಿದ್ದಾರೆ.ಅವರನ್ನು ಸಮಾಧಾನಪಡಿಸಲು ಸ್ವತಃ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಮೊಬೈಲ್ ಮೂಲಕ ನಿತ್ಯ ಸಂಪರ್ಕ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ