ತೆಲುಗಿನತ್ತ ಶ್ರದ್ಧಾ 


Team Udayavani, Oct 14, 2018, 11:52 AM IST

shraddha-srinath-6.jpg

“ಯು ಟರ್ನ್’ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ಶ್ರದ್ಧಾ ಶ್ರೀನಾಥ್‌ ನೋಡ ನೋಡುತ್ತಲೇ ಪರಭಾಷೆಯತ್ತ ಮುಖ ಮಾಡಿದ್ದು ನಿಮಗೆ ಗೊತ್ತೇ ಇದೆ. ಶ್ರದ್ಧಾ ಅದೃಷ್ಟ ಕೂಡಾ ಚೆನ್ನಾಗಿತ್ತು, ಪರಭಾಷೆಯಲ್ಲಿ ಒಂದಷ್ಟು ಅವಕಾಶಗಳ ಮೂಲಕ ಗುರುತಿಸಿಕೊಳ್ಳುತ್ತಾ ಹೋದ ಶ್ರದ್ಧಾಗೆ ತಮಿಳಿನ “ವಿಕ್ರಂ ವೇದ’ ಚಿತ್ರ ಒಳ್ಳೆಯ ಹೆಸರು ತಂದುಕೊಟ್ಟಿದ್ದು ಸುಳ್ಳಲ್ಲ.

ಈಗ ಶ್ರದ್ಧಾ ಶ್ರೀನಾಥ್‌ ತೆಲುಗು ಚಿತ್ರರಂಗಕ್ಕೂ ಕಾಲಿಡುತ್ತಿದ್ದಾರೆಂಬ ಸುದ್ದಿ ಜೋರಾಗಿ ಕೇಳಿಬರುತ್ತಿದೆ. ಅದು ಅಲ್ಲಿನ ಸ್ಟಾರ್‌ ನಟನ ಸಿನಿಮಾ ಮೂಲಕ. ಹೌದು, ತೆಲುಗಿನಲ್ಲಿ ವಿಭಿನ್ನ ಸಿನಿಮಾ ಮೂಲಕ ಯಶಸ್ಸನ್ನು ತಮ್ಮದಾಗಿಸಿಕೊಳ್ಳುತ್ತಿರುವ ನಾನಿ ನಾಯಕರಾಗಿರುವ ಹೊಸ ಚಿತ್ರಕ್ಕೆ ಶ್ರದ್ಧಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆಂಬ ಸುದ್ದಿ ಜೋರಾಗಿ ಓಡಾಡುತ್ತಿದೆ. ನಾನಿ “ಜೆರ್ಸಿ’ ಎಂಬ ಸಿನಿಮಾ ಒಪ್ಪಿಕೊಂಡಿದ್ದು, ಚಿತ್ರತಂಡ ನಾಯಕಿಯ ಹುಡುಕಾಟ ನಡೆಸುತ್ತಿದ್ದಾಗ ಅವರ ಕಣ್ಣಿಗೆ ಶ್ರದ್ಧಾ ಬಿದ್ದಿದ್ದಾರೆ.

ಶ್ರದ್ಧಾ ನಟನೆ ಇಷ್ಟವಾಗಿ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿದ್ದಾರೆನ್ನಲಾಗಿದೆ. ಈ ಮೂಲಕ ಶ್ರದ್ಧಾ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಂತಾಗುತ್ತದೆ. ಇನ್ನು, “ಜೆರ್ಸಿ’ ಚಿತ್ರದಲ್ಲಿ ನಾನಿ ಕ್ರಿಕೆಟರ್‌ ಆಗಿ ಕಾಣಿಸಿಕೊಳ್ಳುತ್ತಿದ್ದ, ಈಗಾಗಲೇ ಅದಕ್ಕೆ ಬೇಕಾದ ತಯಾರಿ ಕೂಡಾ ನಡೆಸುತ್ತಿದ್ದಾರಂತೆ. ಚಿತ್ರದಲ್ಲಿ ಶ್ರದ್ಧಾ ಪಾತ್ರ ಏನು ಎಂಬುದರ ಬಗ್ಗೆ ಮಾಹಿತಿ ಇಲ್ಲ. ಸದ್ಯ ಶ್ರದ್ಧಾ ಕನ್ನಡದಲ್ಲಿ ಶಿವರಾಜಕುಮಾರ್‌ ಅವರ “ರುಸ್ತುಂ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.