ದಸರಾ ಸಾಕು ಪ್ರಾಣಿಗಳ ಪ್ರದರ್ಶನಕ್ಕೆ ಮನಸೋತ ಪ್ರೇಕ್ಷಕ


Team Udayavani, Oct 15, 2018, 11:36 AM IST

m4-das-nayi.jpg

ಮೈಸೂರು: ಮೊದಲ ನೋಟದಲ್ಲೇ ನೋಡುಗರ ಮನಗೆದ್ದ ಮುದ್ದು ಪ್ರಾಣಿಗಳು, ಒಡೆಯನ ಜತೆ ಪ್ರೀತಿಯಿಂದ ಹೆಜ್ಜೆ ಹಾಕಿ ಗಮನ ಸೆಳೆದ ಶ್ವಾನಗಳು… ಇವೆಲ್ಲ ಕಂಡು ಬಂದಿದ್ದು ನಾಡಹಬ್ಬ ದಸರಾ ಅಂಗವಾಗಿ ಭಾನುವಾರ ನಡೆದ ಶ್ವಾನ ಅಥವಾ ಮುದ್ದು ಪ್ರಾಣಿಗಳ ಪ್ರದರ್ಶನದಲ್ಲಿ.

ಜಿಲ್ಲಾಡಳಿತ, ಪಶುಸಂಗೋಪನಾ ಇಲಾಖೆ ವತಿಯಿಂದ ನಗರದ ನ್ಪೋರ್ಟ್‌ ಪೆವಿಲಿಯನ್‌ ಮೈದಾನದಲ್ಲಿ ಏರ್ಪಡಿಸಿದ್ದ, ಶ್ವಾನ ಅಥವಾ ಮುದ್ದು ಪ್ರಾಣಿಗಳ ಪ್ರದರ್ಶನ ಪ್ರಾಣಿಪ್ರಿಯರನ್ನು ಆಕರ್ಷಿಸಿತು. ಪ್ರದರ್ಶನಲ್ಲಿ ಸ್ಥಳೀಯ ಹಾಗೂ ದೇಶ ವಿದೇಶಗಳ ಅಂದಾಜು 23 ತಳಿಗಳ ಶ್ವಾನಗಳು ಭಿನ್ನತೆ ಹಾಗೂ ಗಂಭೀರತೆಯಿಂದ ನೆರೆದಿದ್ದ ಜನರನ್ನು ಆಕರ್ಷಿಸಿದವು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ವಾನಗಳು, ಅದರ ಮಾಲಿಕರು ಹಾಗೂ ಶ್ವಾನ ಪ್ರಿಯರು ಭಾನುವಾರದ ರಜೆಯನ್ನು ಸಂತಸದಿಂದ ಕಳೆದರು.

ನೂರಾರು ಶ್ವಾನಗಳು: ಭಾನುವಾರ ಬೆಳಗ್ಗೆ ಆರಂಭಗೊಂಡ ಶ್ವಾನ ಪ್ರದರ್ಶನದಲ್ಲಿ 23 ತಳಿಯ 300ಕ್ಕೂ ಹೆಚ್ಚು ಶ್ವಾನಗಳು ಮೈಸೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು. ಪ್ರಮುಖವಾಗಿ ಡಾಬರ್ಮನ್‌, ಜರ್ಮನ್‌ ಷಫ‌ರ್ಡ್‌, ಗ್ರೇಟ್‌ ಡೇನ್‌, ಪಗ್‌, ಪಮೋರಿಯನ್‌, ಜಾಕಿ ಹೆಸರಿನ ಜೂಜೂ, ಮುಧೋಳ್‌, ಡ್ಯಾಷೆಂಡ್‌, ಲ್ಯಾಬ್ರರ್ಡಾ, ರಾರಯಟ್‌ ವ್ಹಿರ್ಲ, ಪಿಟುºಲ…, ಸೇಂಟ್‌ ಬರ್ನಾಡ್‌, ಗೋಲ್ಡನ್‌ ರಿಟ್ರಿರ್ವ, ಡಾಲ್‌ ಮಿಷನ್‌, ಪಿಂಚರ್ಸ, ಸೈಬೀರಿಯನ್‌ ಹಸ್ಕಿ, ಬಾಕ್ಸì ಹೀಗೆ ವಿವಿಧ ತಳಿಗಳ ಶ್ವಾನಗಳು ಪ್ರದರ್ಶನದ ಆಕರ್ಷಣೆಗೆ ಕಾರಣವಾದವು.

ಕೆಲವು ಶ್ವಾನಗಳು ತಮ್ಮ ಗಾತ್ರ, ಬಣ್ಣ, ನಡಿಗೆ, ಚುರುಕುತನ ಹೀಗೆ ಬೇರೆ ಬೇರೆ ಕಾರಣಗಳಿಂದ ಗಮನ ಸೆಳೆದರೆ. ಇನ್ನೂ ಕೆಲವು ಶ್ವಾನಗಳು ಮಾಲಿಕರೊಂದಿಗೆ ಸ್ಪರ್ಧೆಯಲ್ಲಿ ವೈಯ್ನಾರದಿಂದ ಭಾಗವಹಿಸಿ ತಮ್ಮ ಜಾಣ್ಮೆ ಪ್ರದರ್ಶಿಸಿದವು. ಪ್ರದರ್ಶನದಲ್ಲಿ ಭಾಗವಹಿಸಿದ್ದ ಶ್ವಾನಗಳ ತಳಿ, ನಡಿಗೆ, ಹಲ್ಲು, ಬಾಲ, ದೇಹದ ರಚನೆ, ಗಾತ್ರ ಮತ್ತಿತರ ಅಂಶಗಳನ್ನಾಧರಿಸಿ ತೀರ್ಪುಗಾರರು ಶ್ವಾನಗಳಿಗೆ ಬಹುಮಾನ ವಿತರಿಸಿದರು. 

ಶ್ವಾನಗಳ ಮೇಲೆ ಅಕ್ಕರೆ: ಪ್ರದರ್ಶನದಲ್ಲಿ ತಮ್ಮ ಮುದ್ದಾದ ಶ್ವಾನಗಳೊಂದಿಗೆ ಭಾಗವಹಿಸಿದ್ದ ಸ್ಪರ್ಧಿಗಳು ಅವುಗಳಿಗೆ ಮಾಡುತ್ತಿದ್ದ ಆರೈಕೆ ಎಲ್ಲರ ಗಮನ ಸೆಳೆಯಿತು. ಕೆಲವು ಶ್ವಾನಗಳು ಆಕರ್ಷಕ ವಸ್ತ್ರ, ಕಣ್ಣಿಗೆ ಕನ್ನಡಕ, ತಲೆಗೆ ಹೆಲ್ಮೆಟ್‌, ಕೊರಳಿಗೆ ಮಣಿಗಳನ್ನು ಧರಿಸಿ ನೋಡುಗರನ್ನು ಆಕರ್ಷಿಸಿದವು. ಅಲ್ಲದೇ ನಾಯಿಗಳು ಇಲ್ಲಿನ ಬಿಸಿಲಿಗೆ ಹೊಂದಿಕೊಳ್ಳುವುದಕ್ಕೆ ತೊಂದರೆಯಾಗಿ ಸ್ಪರ್ಧೆಯಲ್ಲಿ ಹಿಂದೆ ಬೀಳಬಾರದು ಎಂಬ ಕಾರಣಕ್ಕೆ ಅದರ ಮಾಲಿಕರು ಶ್ವಾನಗಳನ್ನು ಕಾರಿನಲ್ಲಿರಿಸಿ, ಎಸಿ ಹಾಕಿ ಅವುಗಳ ಆರೈಕೆ ಮಾಡುತ್ತಿದ್ದರು. 

ಈ ವೇಳೆ ಮಕ್ಕಳು ದೈತ್ಯ ಗಾತ್ರದ ಶ್ವಾನಗಳಿಗೆ ಕೂದಲು ಬಾಚುವುದು, ಕುತ್ತಿಗೆಯ ಬೆಲ್ಟ… ಸರಿಪಡಿಸುವುದು, ಕಿವಿ ಸ್ವತ್ಛಗೊಳಿಸುತ್ತಿದ್ದ ದೃಶ್ಯಗಳು ಅವರ ನಡುವಿನ ಬಾಂಧವ್ಯವನ್ನು ಸಾರುತ್ತಿತ್ತು. ಶ್ವಾನ ಹಾಗೂ ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ 23 ತಳಿಯ ಶ್ವಾನಗಳು, 5 ತಳಿಯ ಬೆಕ್ಕುಗಳು, ಬಣ್ಣಬಣ್ಣದ ಗಿಳಿಗಳು ಪ್ರದರ್ಶನಕ್ಕೆ ಮೆರಗು ನೀಡಿದವು. ಈ ಪೈಕಿ ಸನ್‌ ಕೂಲ್ಡ್‌ ಜಾತಿಯ ಹಳದಿ ಹಾಗೂ ಕೇಸರಿ ಮಿಶ್ರಿತ ಗಿಳಿ ಪ್ರಮುಖ ಆಕರ್ಷಣೆಯಾಗಿತ್ತು. ಪ್ರದರ್ಶನ ಆರಂಭಕ್ಕೂ ಮುನ್ನ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಿದರು. 

ಟಾಪ್ ನ್ಯೂಸ್

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.