ರಾಮಮಂದಿರ ನಿರ್ಮಾಣವನ್ನು ಉತ್ತಮ ಹಿಂದೂ ಒಪ್ಪಲಾರ
Team Udayavani, Oct 16, 2018, 6:00 AM IST
ಚೆನ್ನೈ/ನವದೆಹಲಿ: ಯಾವನೇ ಒಬ್ಬ ಉತ್ತಮ ಹಿಂದೂ ಅಯೋಧ್ಯೆಯ ಬಾಬರಿ ಮಸೀದಿ ಇರುವ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಲು ಒಪ್ಪುವುದಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಶಶಿ ತರೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಿರುವನಂತಪುರ ಕ್ಷೇತ್ರದ ಲೋಕಸಭೆ ಸದಸ್ಯರಾಗಿರುವ ಅವರು ಭಾನುವಾರ ಚೆನ್ನೈನಲ್ಲಿ ಆಯೋಜಿಸಲಾಗಿದ್ದ ಸಾಹಿತ್ಯೋತ್ಸವದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದೇ ಭಾರತದ ಆದ್ಯತೆ. ಅದನ್ನು ಹೆಚ್ಚಿನ ಸಮಯ ನಿರಾಕರಿಸದೇ ಇರಲಾಗದು ಎಂದು ಹೇಳಿದ್ದಾರೆ. ಭಾರತೀಯರು ಮುಂದಿನ ದಿನಗಳಲ್ಲಿ ಅನಪೇಕ್ಷಿತ ದಿನಗಳನ್ನು ಎದುರಿಸಬೇಕಾಗಬಹುದು. ಏಕೆಂದರೆ ಮುಂದಿನ ದಿನಗಳಲ್ಲಿ ಆಡಳಿತಾರೂಡ ಬಿಜೆಪಿ ಕೋಮುವಾದಿ ಧ್ರುವೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಿದೆ. ಅದು ನನ್ನ ಚಿಂತೆಯಾಗಿದೆ ಎಂದಿದ್ದಾರೆ
ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ದೇಗುಲವನ್ನು ತೆಗೆಯಬೇಕೆಂದು ತರೂರ್ ಬಯಸಿದ್ದಾರೋ? ಜತೆಗೆ ಅಲ್ಲಿ ಪೂಜೆಯನ್ನು ನಿಲ್ಲಿಸಬೇಕೆಂದು ಸಲಹೆ ನೀಡಿದ್ದಾರೋ? ಯಾರೂ ಇದುವರೆಗೆ ಅಂಥ ಸಲಹೆ ನೀಡಿಲ್ಲ
ಸಯ್ಯದ್ ಷಹನವಾಜ್ ಹುಸೇನ್, ಬಿಜೆಪಿ ವಕ್ತಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ