ವಿಜಯ್‌ ಹಜಾರೆ: ಫೈನಲ್‌ಗೆ ಮುಂಬಯಿ


Team Udayavani, Oct 18, 2018, 9:38 AM IST

21.jpg

ಬೆಂಗಳೂರು: ಮುಂಬಯಿ ತಂಡ “ವಿಜಯ್‌ ಹಜಾರೆ ಟ್ರೋಫಿ’ ಏಕದಿನ ಕ್ರಿಕೆಟ್‌ ಪಂದ್ಯಾವಳಿಯ ಫೈನಲ್‌ ಪ್ರವೇಶಿಸಿದೆ. ಬುಧವಾರದ ಮಳೆ ಪೀಡಿತ ಪಂದ್ಯದಲ್ಲಿ ಅದು ಹೈದರಾಬಾದ್‌ ವಿರುದ್ಧ ವಿಜೆಡಿ ನಿಯಮದಂತೆ 60 ರನ್ನುಗಳ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್‌ ನಡೆಸಿದ ಹೈದರಾಬಾದ್‌ 50 ಓವರ್‌ಗಳಲ್ಲಿ 8 ವಿಕೆಟಿಗೆ 246 ರನ್‌ ಗಳಿಸಿದರೆ, ಮುಂಬಯಿ 25 ಓವರ್‌ಗಳಲ್ಲಿ 2 ವಿಕೆಟಿಗೆ 155 ರನ್‌ ಮಾಡಿದ ವೇಳೆ ಮಳೆ ಸುರಿಯಿತು. ಪಂದ್ಯ ಇಲ್ಲಿಗೇ ನಿಂತಿತು. ಈ ಅವಧಿಯಲ್ಲಿ ಮುಂಬಯಿ 96 ರನ್‌ ಮಾಡಿದರೆ ಸಾಕಿತ್ತು.

ಮುಂಬಯಿ ಪರ ಪೃಥ್ವಿ ಶಾ ಮಿಂಚಿನ ಆಟವಾಡಿ 44 ಎಸೆತಗಳಿಂದ 61 ರನ್‌ ಬಾರಿಸಿದರು (8 ಬೌಂಡರಿ, 2 ಸಿಕ್ಸರ್‌). ನಾಯಕ ಶ್ರೇಯಸ್‌ ಅಯ್ಯರ್‌ 55 ರನ್‌ ಮಾಡಿ ಔಟಾಗದೆ ಉಳಿದರು (53 ಎಸೆತ, 5 ಬೌಂಡರಿ, 2 ಸಿಕ್ಸರ್‌). ರೋಹಿತ್‌ ಶರ್ಮ ಮತ್ತು ಅಜಿಂಕ್ಯ ರಹಾನೆ ತಲಾ 17 ರನ್‌ ಮಾಡಿದರು.

ರೋಹಿತ್‌ ರಾಯುಡು ಶತಕ ವ್ಯರ್ಥ
ಹೈದರಾಬಾದ್‌ ಬ್ಯಾಟಿಂಗ್‌ ಸರದಿಯನ್ನು ವನ್‌ಡೌನ್‌ ಬ್ಯಾಟ್ಸ್‌ಮನ್‌ ಕೆ. ರೋಹಿತ್‌ ರಾಯುಡು ಆಕರ್ಷಕ ಶತಕದ ಮೂಲಕ ಏಕಾಂಗಿಯಾಗಿ ಆಧರಿಸಿ ನಿಂತರು. ರಾಯುಡು ಗಳಿಕೆ ಅಜೇಯ 121 ರನ್‌. 132 ರನ್ನುಗಳ ಈ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ, 4 ಸಿಕ್ಸರ್‌ ಸೇರಿತ್ತು. ಹನುಮ ವಿಹಾರಿ ಬದಲು ಅಂಬಾಟಿ ರಾಯುಡು ಹೈದರಾಬಾದ್‌ ತಂಡ ವನ್ನು ಮುನ್ನಡೆಸಿದ್ದರು. 3 ವಿಕೆಟ್‌ ಕಿತ್ತ ತುಷಾರ್‌ ದೇಶಪಾಂಡೆ ಅವರಿಗೆ ಪಂದ್ಯಶ್ರೇಷ್ಠ ಗೌರವ ಒಲಿಯಿತು.

ಸಂಕ್ಷಿಪ್ತ ಸ್ಕೋರ್‌: ಹೈದರಾಬಾದ್‌-50 ಓವರ್‌ಗಳಲ್ಲಿ 8 ವಿಕೆಟಿಗೆ 246 (ರೋಹಿತ್‌ ರಾಯುಡು ಔಟಾಗದೆ 121, ಬಿ.ಪಿ. ಸಂದೀಪ್‌ 29, ದೇಶಪಾಂಡೆ 55ಕ್ಕೆ 3, ಡಯಾಸ್‌ 43ಕ್ಕೆ 2). ಮುಂಬಯಿ-25 ಓವರ್‌ಗಳಲ್ಲಿ 2 ವಿಕೆಟಿಗೆ 155 (ಶಾ 61, ಅಯ್ಯರ್‌ ಔಟಾಗದೆ 55, ಹಸನ್‌ 23ಕ್ಕೆ 2). ಪಂದ್ಯಶ್ರೇಷ್ಠ: ತುಷಾರ್‌ ದೇಶಪಾಂಡೆ.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.