ಮಳೆಯಿಂದ ರಾಗಿಗೆ ಬಂತು ಕಳೆ !


Team Udayavani, Oct 18, 2018, 1:53 PM IST

11659107985846734f404b.jpg

ಕಡೂರು: ತಾಲೂಕಿನಾದ್ಯಂತ ಸುರಿಯುತ್ತಿರುವ ಚಿತ್ತಾ ಮಳೆಯು ರಾಗಿ ಬೆಳೆಗೆ ಆಸರೆಯಾಗಿ ಜೀವ ನೀಡಿದೆ. ಕಳೆದ ಮೂರು ನಾಲ್ಕು ವರ್ಷಗಳಿಂದ ಬರಗಾಲಕ್ಕೆ ತುತ್ತಾಗುತ್ತಿದ್ದ ಕಡೂರು ತಾಲೂಕಿಗೆ ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಬಂದಿದೆ. ಕೆಲವು ಭಾಗಗಳಲ್ಲಿ ಮುಂಗಾರಿನ ಬೆಳೆಗಳು ಕೈ ಕೊಟ್ಟರೂ ಹಿಂಗಾರು ಪೂರ್ವ ಬೆಳೆಗಳಿಗೆ ಬರುತ್ತಿರುವ ಮಳೆಯಿಂದ ಜೀವ ಬಂದಿದೆ.

ತಾಲೂಕಿನಾದ್ಯಂತ 29,705 ಹೆಕ್ಟೇರಿನಲ್ಲಿ ರಾಗಿ ಬಿತ್ತನೆ ಮಾಡಲಾಗಿದೆ. ಯಗಟಿ ಹೋಬಳಿಯಲ್ಲಿ 5 ಸಾವಿರ ಹೆಕ್ಟೇರಿಗೂ ಹೆಚ್ಚಿನ ಜಮೀನಿನಲ್ಲಿ ಚಿಜಿತ್ತನೆ ಮಾಡಲಾಗಿದೆ. ಕಡೂರು ಕಸಬಾ 4200, ಹೀರೆನಲ್ಲೂರು 4300, ಸಖರಾಯಪಟ್ಟಣ 4550, ಪಂಚನಹಳ್ಳಿ 4900,ಚೌಳಹಿರಿಯೂರು 3000 ಹೆಕ್ಟೇರಿನಲ್ಲಿ ಬಿತ್ತನೆಯಾಗಿ ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ಒಂದು ತಿಂಗಳಿನಿಂದ ಆಗಿದಾಂಗ್ಗೆ ಬರುತ್ತಿರುವ ಮಳೆಯಿಂದ ರಾಗಿ, ಮುಸುಕಿನ ಜೋಳ ಮತ್ತಿತರ ಬೆಳೆಗಳು ಉತ್ತಮ ಇಳುವರಿ ನೀಡಲಿವೆ.

ಕಳೆದ ಒಂದು ವಾರದಿಂದ ಸಂಜೆ ಆಥವಾ ರಾತ್ರಿ ಮಳೆ ಸುರಿಯುತ್ತಿದ್ದು ಕಡೂರು, ಬೀರೂರು ಪಟ್ಟಣಗಳು ಸೇರಿದಂತೆ, ಹಿರೇನಲ್ಲೂರು, ಗಿರಿಯಾಪುರ, ಬಿಳುವಾಲ, ಬಾಸೂರು, ನಾಗೇನಹಳ್ಳಿ ಮುಂತಾದೆಡೆ ಕೊಯ್ಲು ಮಾಡಿದ್ದ ಈರುಳ್ಳಿ ನೆನೆದು ರೈತರು ಅದನ್ನು ರಕ್ಷಿಸಲು ಹರಸಾಹಸ ಪಡುವಂತಹ ಸ್ಥಿತಿಗೆ ಬಂದಿದೆ. ಇನ್ನು ಕೆಲವು ಭಾಗಗಳಲ್ಲಿ ಈರುಳ್ಳಿಗೆ ಬೆಲೆ ಇಲ್ಲದೆ ಕೂಲಿ ನೀಡಲಾಗದೆ ಬೆಳೆಯನ್ನು ಹೊಲದಲ್ಲೇ ಬಿಟ್ಟುಬಿಟ್ಟಿದ್ದಾರೆ.
 
ಈ ಬಾರಿ ಮುಂಗಾರು ಪೂರ್ವ ಮಳೆ ಬಾರದೇ ರೈತರು ಆತಂಕಕ್ಕೊಳಗಾಗಿದ್ದರು. ಹಾಕಿದ ಬೆಳೆಗಳೆಲ್ಲ ಮಳೆ ಬಾರದೆ ಹಾಳಾಗಿತ್ತು. ಕಡೂರು ತಾಲೂಕನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದೆ.

ವಾಣಿಜ್ಯ ಬೆಳೆಗಳಾದ ಈರುಳ್ಳಿ ಮತ್ತು ಹತ್ತಿ ಅತ್ಯಂತ ಕಡಿಮೆ ಇಳುವರಿ ಬಂದಿತ್ತು. ಮಿಕ್ಕಂತೆ ಇತರೆ ಬೆಳೆಗಳಾದ ಉದ್ದು, ಹೆಸರು, ಎಳ್ಳು, ಮೆಕ್ಕೆಜೋಳ, ಶೇಂಗಾ ಮುಂತಾದವುಗಳು ಶೇ.70 ರಷ್ಟು ಹಾನಿಗೊಳಗಾಗಿದ್ದವು. ಇದೀಗ ಚಿತ್ತಾ ಮಳೆ ಉತ್ತಮವಾಗಿ ಬಂದಿರುವುದು ಈಗಾಗಲೇ ಬಿತ್ತನೆ ಕಾರ್ಯ ಮುಗಿದಿದೆ ಎಂದು ತಾಲೂಕು ಪ್ರಭಾರ ಕೃಷಿ ಅಧಿಕಾರಿ ಚಂದ್ರು ಮಾಹಿತಿ ನೀಡಿದರು.

ಮೊದಲು ಕೈಕೊಟ್ಟ ಮಳೆ ಇದೀಗ ಬಿರುಸಾಗಿ ಸುರಿಯಲಾರಂಭಿಸಿರುವುದು ರೈತರಿಗೆ ಹರ್ಷ ತಂದರೂ ಯಾವುದೇ ಕೆರೆಗಳು ತುಂಬಿಲ್ಲದಿರುವುದು ಆತಂಕಕಾರಿಯಾಗಿದೆ. ಕೆರೆಗಳು ತುಂಬದಿದ್ದರೆ ಕೊಳವೆ ಬಾವಿಗಳಲ್ಲಿ ಅಂತರ್ಜಲದ ಕೊರತೆಯಿಂದ ನೀರು ಕಡಿಮೆಯಾಗುವ ಸಂಭವವಿದೆ. ಅಲ್ಲದೆ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಕಾಡಲಿದೆ. 

ಟಾಪ್ ನ್ಯೂಸ್

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.