ಕಾಂಗ್ರೆಸ್‌ನ ಸರ್ವ ಧರ್ಮೀಯರಿಂದ ನವರಾತ್ರಿ


Team Udayavani, Oct 20, 2018, 10:09 AM IST

19-october-1.gif

ಸುರತ್ಕಲ್‌: ಈ ಬಾರಿಯ ನವರಾತ್ರಿ ಉತ್ಸವ ಸೌಹರ್ಧ ವಾತಾವರಣದಲ್ಲಿ ನಡೆಯುತ್ತಿದ್ದು, ಸುರತ್ಕಲ್‌ ಮಹಿಳಾ ಕಾಂಗ್ರೆಸ್‌ ಘಟಕ ಕೂಡ ಇದಕ್ಕೆ ಹೊರತಾಗಿಲ್ಲ. ಸರ್ವರಿಗೂ ಒಳಿತಾಗಲಿ ಎಂದು ಪಕ್ಷದಲ್ಲಿರುವ ಸರ್ವ ಧರ್ಮಿಯರೂ ಒಟ್ಟು ಸೇರಿ ಶುಕ್ರವಾರ ನವರಾತ್ರಿ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ಸುರತ್ಕಲ್‌ ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಈ ಬಾರಿ ಸರ್ವ ಧರ್ಮೀಯರ ಹಬ್ಬ ಹರಿದಿನಗಳನ್ನು ಒಗ್ಗಟ್ಟಾಗಿ ಆಚರಿಸುವ ಮೂಲಕ ಸೌಹಾರ್ದ ಮೆರೆದಿದೆ. ಅಧ್ಯಕ್ಷೆ ಶಕುಂತಳಾ ಕಾಮತ್‌ ನೇತೃತ್ವದಲ್ಲಿ ಈ ಬಾರಿ ವರಮಹಾಲಕ್ಷ್ಮೀ ಪೂಜೆಯಿಂದ ಹಿಡಿದು ವಿವಿಧ ಹಬ್ಬಗಳನ್ನು ಸಂತಸದಿಂದ ಸರ್ವರೂ ಆಚರಿಸಿ ಗಮನ ಸೆಳೆದಿದ್ದಾರೆ. ಸುರತ್ಕಲ್‌ ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ವತಿಯಿಂದ ಹಾಗೂ ವಾರ್ಡ್‌ ಸಂಖ್ಯೆ 6ರ ಅಧ್ಯಕ್ಷೆ ಜಮೀಲಾ ಬಾನು ಕಾನಾದ ಗುರು ಸೇವಾ ಭಜನ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಿದ್ದರು. ಹಿಂದೂಗಳು ಭಜನೆ, ಶ್ರೀದೇವಿಯ ಸ್ತೋತ್ರ ಪಠಣದಲ್ಲಿ ಪಾಲ್ಗೊಂಡರು. ಇನ್ನು ಕ್ರಿಶಿಯನ್‌ ಸಮುದಾಯದ ಸುನಿತಾ ಡಿ’ಸೋಜ ಪೂಜಾ ಕೈಂಕರ್ಯಗಳಲ್ಲಿ ಸಹಾಯ ಹಸ್ತ ಚಾಚಿಸಿದರು. ಸಂಜೆ ನಡೆದ ಪೂಜೆ ಬಳಿಕ ಮುತ್ತೈದೆಯರಿಗೆ ಬಾಗಿನ ಅರ್ಪಿಸಿ ಆಶೀರ್ವಾದ ಪಡೆಯಲಾಯಿತು.

ಹಿಂದೂಗಳು ಶ್ರೀ ದೇವಿಯ ಪೂಜೆ ನೆರವೇರಿಸಿ ಸರ್ವೇ ಜನ ಸುಖೀನೋ ಭವಂತು ಎನ್ನುವ ನಿಟ್ಟಿನಲ್ಲಿ ಪೂಜಿಸಿ ಪ್ರಾರ್ಥಿಸಿದ್ದೇವೆ ಎಂದರು. ಇದೇ ಸಂದರ್ಭ ಪೂಜೆಯ ಮಹತ್ವವನ್ನು ವಿವರಿಸಿದರು. ಜಮೀಲಾ, ಅರ್ಚನಾ ಆಚಾರ್ಯ, ಇಂದಿರಾ, ಭಾರತಿ, ಅಮಿತಾ, ಸುಷ್ಮಾ, ಫಾತೀಮಾ, ಸುನೀತಾ ಡಿ’ಸೋಜಾ, ಶರೀಫ್‌, ದಿಲೀಪ್‌ ಸ್ಥಳೀಯರು ಉಪಸ್ಥಿತರಿದ್ದರು.

ಸೌಹಾರ್ದ ಪೂಜೆ 
ಶಕುಂತಳಾ ಕಾಮತ್‌ ಅವರು, ನವರಾತ್ರಿ ದುರ್ಗೆಯ ಶಕ್ತಿಯನ್ನು ಆರಾಧಿ ಸಲಾಗುತ್ತದೆ. ನವದಿನಗಳಲ್ಲಿ ದುರ್ಗೆಯನ್ನು ವಿವಿಧ ಅವತಾರಗಳಲ್ಲಿ ಪೂಜಿಸುವುದು ವಾಡಿಕೆ. ಈ ಬಾರಿ ನಾವು ಸೌಹಾರ್ದಯುತವಾಗಿ ಎಲ್ಲ ಕಡೆ ಪೂಜೆ ನೆರವೇರಿಸಿದ್ದೇವೆ. ಕಾನಾ ಗುರು ಸೇವಾ ಮಂದಿರಲ್ಲಿ ಜಮೀಲಾ ಬಾನು ಆಯೋಜಿಸಿದ್ದಾರೆ. ಸುರತ್ಕಲ್‌ನಲ್ಲಿ ಸುನೀತಾ ಡಿ’ಸೋಜಾ ಆಯೋಜನೆ ಮಾಡಿದ್ದರು ಎಂದರು. 

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.